ಬ್ರೇಕಿಂಗ್ ನ್ಯೂಸ್
03-03-21 11:07 pm Mangaluru correspondent ಕರಾವಳಿ
ಪುತ್ತೂರು, ಮಾ.3: ಇತ್ತೀಚೆಗೆ ರಕ್ಷಿತಾರಣ್ಯದಲ್ಲಿ ಮರ ಕಳ್ಳತನ ಆಗಿರುವ ಬಗ್ಗೆ ದೂರು ನೀಡಿ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದ ವ್ಯಕ್ತಿಯ ಮನೆಗೆ ಮಧ್ಯರಾತ್ರಿ ಸ್ಥಳೀಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳ ಶಾಮೀಲಾತಿ ಬಗ್ಗೆ ಕಡಬ ಸಮೀಪದ ಪ್ರಸಾದ್ ಎಂಬವರು ದೂರು ನೀಡಿದ್ದರು. ಇದರಿಂದ ತಮ್ಮ ಹುಳುಕು ಹೊರಬರುವ ಭಯದಲ್ಲಿ ನಿನ್ನೆ ರಾತ್ರಿ 1:30 ರ ವೇಳೆಗೆ ಏಕಾಏಕಿ ದಾಳಿ ನಡೆಸಿ, ಮನೆಯವರನ್ನು ದಬಾಯಿಸಿದ್ದಾರೆ ಎನ್ನಲಾಗಿದೆ.10 ರಿಂದ 15 ಜನ ಅಧಿಕಾರಿಗಳು ದಾಳಿ ನಡೆಸಿದ್ದು ಮನೆಯಲ್ಲಿದ್ದ ಪ್ರಸಾದ್ ಅವರ ಪತ್ನಿ ಮತ್ತು ಪುಟ್ಟ ಮಗುವಿಗೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಪ್ರಸಾದ್ ಅವರ ವೃದ್ಧ ತಂದೆ ತಾಯಿಯ ಮೇಲೆಯೂ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಮನೆಯ ಒಳಗೆ ಜಾಲಾಡಿದ ಸಿಬಂದಿ ಹಣ, ಕೆಲವು ಉಪಕರಣಗಳು, ಹಳೆಯ ಹಲಗೆ ಹೊತ್ತೊಯ್ದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಸಾದ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ದಾಳಿ ವೇಳೆ, ನೀವು ಮಾಧ್ಯಮಗಳಿಗೆ ತಿಳಿಸಿ ನಮ್ಮ ಮಾನ ತೆಗೆದಿದ್ದೀರಿ ಎಂದು ಗದರಿದ್ದು ದಾಖಲಾಗಿದೆ. ಈ ವೇಳೆ, ಕಡಬ ಪೊಲೀಸ್ ಸಿಬ್ಬಂದಿಯೂ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಆಗಮಿಸಿದ್ದರು.
Forest officials in Puttur assault on a man and his family for giving complaint against forest officers being involved in illegal activties.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm