ಬ್ರೇಕಿಂಗ್ ನ್ಯೂಸ್
03-03-21 11:07 pm Mangaluru correspondent ಕರಾವಳಿ
ಪುತ್ತೂರು, ಮಾ.3: ಇತ್ತೀಚೆಗೆ ರಕ್ಷಿತಾರಣ್ಯದಲ್ಲಿ ಮರ ಕಳ್ಳತನ ಆಗಿರುವ ಬಗ್ಗೆ ದೂರು ನೀಡಿ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದ ವ್ಯಕ್ತಿಯ ಮನೆಗೆ ಮಧ್ಯರಾತ್ರಿ ಸ್ಥಳೀಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳ ಶಾಮೀಲಾತಿ ಬಗ್ಗೆ ಕಡಬ ಸಮೀಪದ ಪ್ರಸಾದ್ ಎಂಬವರು ದೂರು ನೀಡಿದ್ದರು. ಇದರಿಂದ ತಮ್ಮ ಹುಳುಕು ಹೊರಬರುವ ಭಯದಲ್ಲಿ ನಿನ್ನೆ ರಾತ್ರಿ 1:30 ರ ವೇಳೆಗೆ ಏಕಾಏಕಿ ದಾಳಿ ನಡೆಸಿ, ಮನೆಯವರನ್ನು ದಬಾಯಿಸಿದ್ದಾರೆ ಎನ್ನಲಾಗಿದೆ.10 ರಿಂದ 15 ಜನ ಅಧಿಕಾರಿಗಳು ದಾಳಿ ನಡೆಸಿದ್ದು ಮನೆಯಲ್ಲಿದ್ದ ಪ್ರಸಾದ್ ಅವರ ಪತ್ನಿ ಮತ್ತು ಪುಟ್ಟ ಮಗುವಿಗೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಪ್ರಸಾದ್ ಅವರ ವೃದ್ಧ ತಂದೆ ತಾಯಿಯ ಮೇಲೆಯೂ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಮನೆಯ ಒಳಗೆ ಜಾಲಾಡಿದ ಸಿಬಂದಿ ಹಣ, ಕೆಲವು ಉಪಕರಣಗಳು, ಹಳೆಯ ಹಲಗೆ ಹೊತ್ತೊಯ್ದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಸಾದ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ದಾಳಿ ವೇಳೆ, ನೀವು ಮಾಧ್ಯಮಗಳಿಗೆ ತಿಳಿಸಿ ನಮ್ಮ ಮಾನ ತೆಗೆದಿದ್ದೀರಿ ಎಂದು ಗದರಿದ್ದು ದಾಖಲಾಗಿದೆ. ಈ ವೇಳೆ, ಕಡಬ ಪೊಲೀಸ್ ಸಿಬ್ಬಂದಿಯೂ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಆಗಮಿಸಿದ್ದರು.
Forest officials in Puttur assault on a man and his family for giving complaint against forest officers being involved in illegal activties.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm