ಬ್ರೇಕಿಂಗ್ ನ್ಯೂಸ್
04-03-21 02:13 pm Mangalore Correspondent ಕರಾವಳಿ
ಪುತ್ತೂರು, ಮಾ.4 : ಇಲ್ಲಿನ ಆರ್ಲಪದವು ಸಮೀಪದ ಕಡಮ್ಮಾಜೆ ಎಂಬಲ್ಲಿ ಕೋಳಿ ತ್ಯಾಜ್ಯ ವಿಲೇವಾರಿಗೆಂದು ಗುಂಡಿ ಅಗೆಯುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.


ಕಡಮ್ಮಾಜೆ ಹಾಜಿ ಅಬ್ದುಲ್ಲಾ ಅವರಿಗೆ ಸೇರಿದ ಕೋಳಿ ಫಾರ್ಮ್ನ ತ್ಯಾಜ್ಯ ವಿಲೇವಾರಿಗೆಂದು ಗುಡ್ಡದ ಬದಿಯಲ್ಲಿ ಜೆಸಿಬಿಯಿಂದ ಹೊಂಡ ತೋಡಿದ್ದು ಈ ವೇಳೆ ಅಲ್ಲಿದ್ದ ಪೈಪ್ ತೆರವು ಮಾಡಲೆಂದು ಇಬ್ಬರು ಕಾರ್ಮಿಕರು ಗುಂಡಿಗೆ ಇಳಿದಿದ್ದರು. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗಲೇ ಮೇಲಿನಿಂದ ಮಣ್ಣು ಕುಸಿದು ಬಿದ್ದಿದ್ದು ಮಣ್ಣಿನಡಿ ಸಿಲುಕಿದ್ದಾರೆ.

ಕೂಡಲೇ ಪುತ್ತೂರು ಗ್ರಾಮಾಂತರ ಪೊಲೀಸರು ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಮಣ್ಣು ಬಿದ್ದ ರಭಸಕ್ಕೆ ಕಾರ್ಮಿಕರು ಮೃತರಾಗಿದ್ದಾರೆ ಎನ್ನಲಾಗುತ್ತಿದೆ. ಮೃತರನ್ನು ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಎಂಬವರೆಂದು ಗುರುತಿಸಲಾಗಿದೆ.
Two labourers died when a mound of mud fell on them while they were trying to close a chicken waste pit.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm