ಬ್ರೇಕಿಂಗ್ ನ್ಯೂಸ್
05-03-21 12:17 pm Udupi Correspondent ಕರಾವಳಿ
ಉಡುಪಿ, ಮಾ.5: ಚಾಲಕಿಯ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.
7 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ.
ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್ ನ ಸೆಕೆಂಡ್ ಹ್ಯಾಂಡ್ ವಾಹನಗಳಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Seven bikes damaged after a car fell into a roadside ditch in Udupi after a girl lost control of her driving.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm