ಬ್ರೇಕಿಂಗ್ ನ್ಯೂಸ್
05-03-21 12:17 pm Udupi Correspondent ಕರಾವಳಿ
ಉಡುಪಿ, ಮಾ.5: ಚಾಲಕಿಯ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.
7 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ.
ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್ ನ ಸೆಕೆಂಡ್ ಹ್ಯಾಂಡ್ ವಾಹನಗಳಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Seven bikes damaged after a car fell into a roadside ditch in Udupi after a girl lost control of her driving.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm