ಬ್ರೇಕಿಂಗ್ ನ್ಯೂಸ್
05-03-21 04:23 pm Mangalore Correspondent ಕರಾವಳಿ
ಮಂಗಳೂರು, ಮಾ 5: ಉಜಿರೆ ಎಸ್.ಡಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ತುಂಬು ಗರ್ಭಿಣಿಯಾಗಿದ್ದ ಶ್ರೇಯಾ ರೈ ನ್ಯುಮೋನಿಯಾಕ್ಕೆ ತುತ್ತಾಗಿ ದುಬೈಯಲ್ಲಿ ಶುಕ್ರವಾರ ಬೆಳಗ್ಗೆ ಮೃತ ಪಟ್ಟಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದ ನಿವಾಸಿಯಾಗಿದ್ದ ಶ್ರೇಯಾ, ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಪೂರೈಸಿದ್ದರು. ಬಳಿಕ ಪಡುಬಿದ್ರಿ ಮೂಲದ ಪವನ್ ಶೆಟ್ಟಿಯವರನ್ನು ಮದುವೆಯಾಗಿದ್ದು ಶ್ರೇಯಾ ಗಂಡನೊಂದಿಗೆ ದುಬೈಯಲ್ಲಿ ನೆಲೆಸಿದ್ದರು.
7 ತಿಂಗಳ ತುಂಬು ಗರ್ಭಿಣಿಯಾಗಿದ್ದ ಶ್ರೇಯಾ ಇತ್ತೀಚೆಗೆ ನ್ಯುಮೋನಿಯಾಕ್ಕೆ ತುತ್ತಾಗಿದ್ದು ದುಬೈನಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ರೋಗ ಉಲ್ಬಣಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾಲೇಜು ದಿನಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಶ್ರೇಯಾ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆಯಲ್ಲಿ ಮುಂದಿದ್ದರು. ಅವರ ಅಕಾಲಿಕ ನಿಧನ ಕುಟುಂಬ ಸದಸ್ಯರು, ಬಂಧು ಮಿತ್ರರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
A woman from Ujre, Beltangady here in Dakshina Kannada, presently residing in Dubai, died due to Covid-19 infection and pneumonia. The deceased Shreya Rai, was seven months pregnant.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
13-06-25 11:09 pm
HK News Desk
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
PM Modi, Ahmedabad, Plane Crash: ವಿಮಾನ ದುರಂತ...
13-06-25 12:25 pm
13-06-25 09:36 pm
Mangalore Correspondent
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
Special Task Force, Home Minister Parameshwar...
13-06-25 01:05 pm
Mangalore Student Death, Kuthar, Hiba Aiman:...
13-06-25 09:38 am
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm