ಬ್ರೇಕಿಂಗ್ ನ್ಯೂಸ್
06-03-21 03:06 pm Mangalore Correspondent ಕರಾವಳಿ
ಮಂಗಳೂರು, ಮಾ.6: ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸೂಪರ್ ಹ್ಯೂಮನ್ ಜೂಡೋ ಜಿಮ್ನಾಸ್ಟಿಕ್ ಕ್ಲಬ್ಬಿನ ಇಬ್ಬರು ಜೂಡೋ ಅತ್ಲೀಟ್ ಗಳು ನೇಪಾಳದಲ್ಲಿ ನಡೆದ ಟೂರ್ನಮೆಂಟಿನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಇಂಡೋ – ನೇಪಾಳ ಮಟ್ಟದ ಆಹ್ವಾನಿತ ಜಿಮ್ನಾಸ್ಟಿಕ್ ಕ್ಲಬ್ ಗಳ ಸದಸ್ಯರ ಟೂರ್ನಮೆಂಟಿನಲ್ಲಿ ಬಂಟ್ವಾಳ ತಾಲೂಕಿನ ಕಾಲಡ್ಕ ನಿವಾಸಿಗಳಾದ ನಿಶಿತ್ ಮತ್ತು ಧನಂಜಯ್ ಎಂಬ ಇಬ್ಬರು ಚಿನ್ನದ ಪದಕ ಪಡೆದಿದ್ದಾರೆ. ಇವರು ಮಂಗಳೂರಿನ ಸೂಪರ್ ಹ್ಯೂಮನ್ ಜಿಮ್ ನಲ್ಲಿ ಕೋಚ್ ಆಶಿಷ್ ಅವರಿಂದ ತರಬೇತು ಪಡೆದಿದ್ದರು. ಫೆ.24ರಿಂದ 28ರ ವರೆಗೆ ನೇಪಾಳದ ಕಸ್ಕಿ ಎನ್ನುವ ಪ್ರದೇಶದಲ್ಲಿ ಈ ಟೂರ್ನಮೆಂಟ್ ನಡೆದಿತ್ತು.
ಕಳೆದ ಬಾರಿ ಗೋವಾದಲ್ಲಿ ನಡೆದ ನೇಶನಲ್ ಜೂಡೋ ಚಾಂಪ್ಯನ್ ಶಿಪ್ಪಿನಲ್ಲಿ ನಿಶಿತ್ ಮತ್ತು ಧನಂಜಯ್ ಚಿನ್ನದ ಪದಕ ಗಳಿಸಿದ್ದರು. ಒಲಿಂಪಿಕ್ ಗೇಮ್ ಆಗಿರುವ ಜೂಡೋ ಕ್ರೀಡೆಯಲ್ಲಿ ಕರಾವಳಿಯ ಮಂದಿ ಸಾಧನೆ ಮಾಡಿದ್ದು ಕಡಿಮೆ. ಈಗ ಇವರಿಬ್ಬರ ಸಾಧನೆ ಮಂಗಳೂರಿನ ಮಂದಿಗೆ ಹೆಮ್ಮೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವ ಈ ಜೋಡಿ ಒಲಿಂಪಿಕ್ ಕ್ರೀಡೆಯಲ್ಲಿ ಪದಕ ಗೆಲ್ಲುವಂತಾಗಲಿ ಎಂದು ಮೌ ಥಾಯ್ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಅಸೋಸಿಯೇಶನ್ ಅಧ್ಯಕ್ಷ ರಾಜಗೋಪಾಲ್ ರೈ, ಅಸೋಸಿಯೇಶನ್ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸಚಿನ್ ರಾಜ್ ರೈ, ಮಂಗಳೂರಿನ ಸೂಪರ್ ಹ್ಯೂಮನ್ ಜಿಮ್ ಪಾಲುದಾರ ಬಿಪಿನ್ ರಾಜ್ ರೈ ಅಭಿನಂದಿಸಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm