ಬ್ರೇಕಿಂಗ್ ನ್ಯೂಸ್
06-03-21 04:00 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಮಾ.6 : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಎಂಬಲ್ಲಿ ಮರದಲ್ಲಿ ಬಾಲಕಿಯೊಬ್ಬಳು ಉಯ್ಯಾಲೆ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ನಡೆದಿದೆ.
ಹುಟ್ಟುಹಬ್ಬದ ದಿನವಾದ ಮಾ.5ರಂದು ಶಾಲೆಗೆ ರಜೆ ಮಾಡಿ ಬಾಲಕಿ ಮನೆಯಲ್ಲಿ ಆಟವಾಡುತ್ತಿದ್ದಳು. ಮರದಲ್ಲಿ ಹಗ್ಗ ಕಟ್ಟಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಬಿಗಿದಿದ್ದು ಸ್ಥಳದಲ್ಲೇ ಮೃತಪಟ್ಟಳು ಎನ್ನಲಾಗಿದೆ.
ಏನೆಕಲ್ಲು ಗ್ರಾಮದ ಮುತ್ಲಾಜಡ್ಕ ಬಾಬು ಅಜಿಲ ಅವರ ಪುತ್ರಿ ಶೃತಿ (11) ಮೃತ ಬಾಲಕಿ. ಮನೆ ಸಮೀಪದ ಸೀಬೆಹಣ್ಣು ಮರಕ್ಕೆ ಬಟ್ಟೆಯಲ್ಲಿ ಕಟ್ಟಿದ ಉಯ್ಯಾಲೆಯಾಡುತ್ತಿದ್ದಾಗ ದುರಂತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am