ಬ್ರೇಕಿಂಗ್ ನ್ಯೂಸ್
06-03-21 04:00 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಮಾ.6 : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಎಂಬಲ್ಲಿ ಮರದಲ್ಲಿ ಬಾಲಕಿಯೊಬ್ಬಳು ಉಯ್ಯಾಲೆ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ನಡೆದಿದೆ.
ಹುಟ್ಟುಹಬ್ಬದ ದಿನವಾದ ಮಾ.5ರಂದು ಶಾಲೆಗೆ ರಜೆ ಮಾಡಿ ಬಾಲಕಿ ಮನೆಯಲ್ಲಿ ಆಟವಾಡುತ್ತಿದ್ದಳು. ಮರದಲ್ಲಿ ಹಗ್ಗ ಕಟ್ಟಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಬಿಗಿದಿದ್ದು ಸ್ಥಳದಲ್ಲೇ ಮೃತಪಟ್ಟಳು ಎನ್ನಲಾಗಿದೆ.
ಏನೆಕಲ್ಲು ಗ್ರಾಮದ ಮುತ್ಲಾಜಡ್ಕ ಬಾಬು ಅಜಿಲ ಅವರ ಪುತ್ರಿ ಶೃತಿ (11) ಮೃತ ಬಾಲಕಿ. ಮನೆ ಸಮೀಪದ ಸೀಬೆಹಣ್ಣು ಮರಕ್ಕೆ ಬಟ್ಟೆಯಲ್ಲಿ ಕಟ್ಟಿದ ಉಯ್ಯಾಲೆಯಾಡುತ್ತಿದ್ದಾಗ ದುರಂತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm