ಬ್ರೇಕಿಂಗ್ ನ್ಯೂಸ್
06-03-21 05:44 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಮಗನ ಸ್ಕೂಲ್ ಫೀಸ್ ಕಟ್ಟಲೆಂದು ಎತ್ತಿಟ್ಟಿದ್ದ ಹಣನ್ನು ಹಿಂದಿನ ಸಿಸಿಬಿ ಪೊಲೀಸರು ದೋಚಿದ್ದಾರೆ ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರಿಗೆ ಪಾಂಡೇಶ್ವರ ನಿವಾಸಿ ವಿನಯಾ ಎಂಬ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯ ದೂರಿನೊಂದಿಗೆ ಈ ಹಿಂದಿನ ಸಿಸಿಬಿ ಪೊಲೀಸ್ ತಂಡದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.
2019ರ ಅಕ್ಟೋಬರ್ನಲ್ಲಿ ಸಿಸಿಬಿ ಅಧಿಕಾರಿಗಳು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಅಂಗಡಿಯ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಪೊಲೀಸರು ಅಂಗಡಿಯಲ್ಲಿದ್ದ ಬ್ಯಾಗ್ನಿಂದ 86,000 ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಹಣ ಮಗನ ಶಾಲಾ ಶುಲ್ಕಕ್ಕೆ ಇಟ್ಟಿದ್ದಾಗಿತ್ತು. ತನಗೆ ನ್ಯಾಯ ದೊರಕಿಸಿಕೊಡಿ ಎಂದು ಮಹಿಳೆ ವಿನಯ ಗಾಂವ್ಕರ್ ಬಳಿ ದೂರು ನೀಡಿದ್ದಾರೆ.


ಕಬ್ಬಾಳ್ ರಾಜ್ ಮಂಗಳೂರು ಸಿಸಿಬಿ ಎಸ್ಐ ಆಗಿದ್ದಾಗ ಈ ಲೂಟಿ ನಡೆದಿದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದು, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಕಬ್ಬಾಳರಾಜ್ ಎಸ್ಐ ಆಗಿದ್ದ ಸಿಸಿಬಿ ತಂಡದ ವಿರುದ್ಧ ಸರಣಿಯಂತೆ ಆರೋಪ ಕೇಳಿಬಂದಿದ್ದು, ಪೊಲೀಸ್ ವಶದಲ್ಲಿದ್ದ ಐಷಾರಾಮಿ ಕಾರುಗಳ ಮಾರಾಟ ಪ್ರಕರಣದಲ್ಲಿ ಈಗಾಗ್ಲೇ ನಾಲ್ವರು ಸಸ್ಪೆಂಡ್ ಆಗಿದ್ದಾರೆ. ಪ್ರಕರಣದಲ್ಲಿ ಡಿಸಿಪಿ ವಿನಯ್ ಗಾಂವ್ಕರ್ ನೀಡಿರುವ ವರದಿ ಆಧರಿಸಿ, ಡಿಜಿಪಿ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿದ್ದಾರೆ.

ಮೂರು ಐಷಾರಾಮಿ ಕಾರುಗಳಲ್ಲಿ ಜಾಗ್ವಾರ್ ಕಾರನ್ನು ಮಾರಾಟ ಮಾಡಿದ್ದು ಸಿಐಡಿಗೆ ಮಂಗಳೂರು ಪೊಲೀಸ್ ಅಧಿಕಾರಿಗಳ ತಂಡ ಎಫ್ಐಆರ್ ಸಹಿತ ವರದಿ ಸಲ್ಲಿಸಿದೆ. ಪಿಎಸ್ಸೈ ಕಬ್ಬಾಳ್ ರಾಜ್, ನಾರ್ಕೋಟಿಕ್ ಇನ್ಸ್ಪೆಕ್ಟರ್ ರಾಮಕೃಷ್ಣ ಮತ್ತು ರಾಜಾ ವಿರುದ್ಧ ವರದಿ ದಾಖಲಾಗಿದ್ದು, ಪೊಲೀಸ್ ಬ್ರೋಕರ್ ದಿವ್ಯದರ್ಶನ್ ವಿರುದ್ಧ ವರದಿ ದಾಖಲಾಗಿದೆ.
Women files complaint on the old CCB police team alleging of stealing money of school fees during a raid at their residence in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm