ಬ್ರೇಕಿಂಗ್ ನ್ಯೂಸ್
07-03-21 10:44 am Mangaluru correspondent ಕರಾವಳಿ
ಬಳ್ಳಾರಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜಿಲ್ಲೆಯ ಹೊಸಪೇಟೆಯಲ್ಲಿ ಗೀತಾ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಕೊಪ್ಪಳ ಮೂಲದ ಉದ್ಯಮಿ ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡಿದ್ದರು. ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ, ಚಹಾದಲ್ಲಿ ಮತ್ತು ಬರುವ ಔಷಧ ಬೆರೆಸಿ ಕುಡಿಸಿದ ಬಳಿಕ ತಮ್ಮ ನಗ್ನ ವಿಡಿಯೊ ಮಾಡಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ.
ಬಳಿಕ, ಆ ವಿಡಿಯೋವನ್ನು ಉದ್ಯಮಿಗೆ ತೋರಿಸಿದ ಗೀತಾ ಸುಬ್ಬಾರೆಡ್ಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು ಎಂದು ಹೇಳಲಾಗಿದೆ. ಇದೀಗ, ಮಹಿಳೆಯನ್ನು ಬಂಧಿಸಲಾಗಿದೆ. ಹೊಸಪೇಟೆ ಬಡಾವಣೆ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಗೀತಾ
ಉದ್ಯಮಿ ಸುಬ್ಬಾರೆಡ್ಡಿಗೆ 30 ಲಕ್ಷ ನೀಡುವಂತೆ ಗೀತಾ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸುಬ್ಬಾರೆಡ್ಡಿ ಆನ್ಲೈನ್ನಲ್ಲಿ 15 ಲಕ್ಷ ವರ್ಗಾಯಿಸಿದ್ದರು. ಈ ನಡುವೆ, ಸುಬ್ಬಾರೆಡ್ಡಿ ಮನೆಯಲ್ಲಿ ಇಲ್ಲದ ವೇಳೆ ಅವರ ನಿವಾಸಕ್ಕೆ ತೆರಳಿ ಗೀತಾ 4 ಬಂಗಾರದ ಬಳೆಗಳನ್ನು ಕದ್ದುಕೊಂಡು ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಗೀತಾ ವಿರುದ್ಧ ಸುಬ್ಬಾರೆಡ್ಡಿ ದೂರು ದಾಖಲಿಸಿದ್ದರು. ಬಳಿಕ, ಗೀತಾ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸಹ ಪತ್ತೆಯಾಗಿತ್ತು. ಗೀತಾ ಮನೆಯಲ್ಲಿ 2.7 ಕೆ.ಜಿ ಗಾಂಜಾ ಪತ್ತೆ ಆಗಿತ್ತು. ಇದೀಗ ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗೀತಾ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
The Bellary police have arrested a woman for blackmailing a man by threatening to send nude photos to his family, friends and employer.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm