ಬ್ರೇಕಿಂಗ್ ನ್ಯೂಸ್
07-03-21 10:44 am Mangaluru correspondent ಕರಾವಳಿ
ಬಳ್ಳಾರಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜಿಲ್ಲೆಯ ಹೊಸಪೇಟೆಯಲ್ಲಿ ಗೀತಾ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಕೊಪ್ಪಳ ಮೂಲದ ಉದ್ಯಮಿ ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡಿದ್ದರು. ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ, ಚಹಾದಲ್ಲಿ ಮತ್ತು ಬರುವ ಔಷಧ ಬೆರೆಸಿ ಕುಡಿಸಿದ ಬಳಿಕ ತಮ್ಮ ನಗ್ನ ವಿಡಿಯೊ ಮಾಡಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ.
ಬಳಿಕ, ಆ ವಿಡಿಯೋವನ್ನು ಉದ್ಯಮಿಗೆ ತೋರಿಸಿದ ಗೀತಾ ಸುಬ್ಬಾರೆಡ್ಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು ಎಂದು ಹೇಳಲಾಗಿದೆ. ಇದೀಗ, ಮಹಿಳೆಯನ್ನು ಬಂಧಿಸಲಾಗಿದೆ. ಹೊಸಪೇಟೆ ಬಡಾವಣೆ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಗೀತಾ
ಉದ್ಯಮಿ ಸುಬ್ಬಾರೆಡ್ಡಿಗೆ 30 ಲಕ್ಷ ನೀಡುವಂತೆ ಗೀತಾ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸುಬ್ಬಾರೆಡ್ಡಿ ಆನ್ಲೈನ್ನಲ್ಲಿ 15 ಲಕ್ಷ ವರ್ಗಾಯಿಸಿದ್ದರು. ಈ ನಡುವೆ, ಸುಬ್ಬಾರೆಡ್ಡಿ ಮನೆಯಲ್ಲಿ ಇಲ್ಲದ ವೇಳೆ ಅವರ ನಿವಾಸಕ್ಕೆ ತೆರಳಿ ಗೀತಾ 4 ಬಂಗಾರದ ಬಳೆಗಳನ್ನು ಕದ್ದುಕೊಂಡು ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಗೀತಾ ವಿರುದ್ಧ ಸುಬ್ಬಾರೆಡ್ಡಿ ದೂರು ದಾಖಲಿಸಿದ್ದರು. ಬಳಿಕ, ಗೀತಾ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸಹ ಪತ್ತೆಯಾಗಿತ್ತು. ಗೀತಾ ಮನೆಯಲ್ಲಿ 2.7 ಕೆ.ಜಿ ಗಾಂಜಾ ಪತ್ತೆ ಆಗಿತ್ತು. ಇದೀಗ ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗೀತಾ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
The Bellary police have arrested a woman for blackmailing a man by threatening to send nude photos to his family, friends and employer.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm