ಬ್ರೇಕಿಂಗ್ ನ್ಯೂಸ್
07-03-21 10:44 am Mangaluru correspondent ಕರಾವಳಿ
ಬಳ್ಳಾರಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜಿಲ್ಲೆಯ ಹೊಸಪೇಟೆಯಲ್ಲಿ ಗೀತಾ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಕೊಪ್ಪಳ ಮೂಲದ ಉದ್ಯಮಿ ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡಿದ್ದರು. ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ, ಚಹಾದಲ್ಲಿ ಮತ್ತು ಬರುವ ಔಷಧ ಬೆರೆಸಿ ಕುಡಿಸಿದ ಬಳಿಕ ತಮ್ಮ ನಗ್ನ ವಿಡಿಯೊ ಮಾಡಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ.
ಬಳಿಕ, ಆ ವಿಡಿಯೋವನ್ನು ಉದ್ಯಮಿಗೆ ತೋರಿಸಿದ ಗೀತಾ ಸುಬ್ಬಾರೆಡ್ಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು ಎಂದು ಹೇಳಲಾಗಿದೆ. ಇದೀಗ, ಮಹಿಳೆಯನ್ನು ಬಂಧಿಸಲಾಗಿದೆ. ಹೊಸಪೇಟೆ ಬಡಾವಣೆ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಗೀತಾ
ಉದ್ಯಮಿ ಸುಬ್ಬಾರೆಡ್ಡಿಗೆ 30 ಲಕ್ಷ ನೀಡುವಂತೆ ಗೀತಾ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸುಬ್ಬಾರೆಡ್ಡಿ ಆನ್ಲೈನ್ನಲ್ಲಿ 15 ಲಕ್ಷ ವರ್ಗಾಯಿಸಿದ್ದರು. ಈ ನಡುವೆ, ಸುಬ್ಬಾರೆಡ್ಡಿ ಮನೆಯಲ್ಲಿ ಇಲ್ಲದ ವೇಳೆ ಅವರ ನಿವಾಸಕ್ಕೆ ತೆರಳಿ ಗೀತಾ 4 ಬಂಗಾರದ ಬಳೆಗಳನ್ನು ಕದ್ದುಕೊಂಡು ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಗೀತಾ ವಿರುದ್ಧ ಸುಬ್ಬಾರೆಡ್ಡಿ ದೂರು ದಾಖಲಿಸಿದ್ದರು. ಬಳಿಕ, ಗೀತಾ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸಹ ಪತ್ತೆಯಾಗಿತ್ತು. ಗೀತಾ ಮನೆಯಲ್ಲಿ 2.7 ಕೆ.ಜಿ ಗಾಂಜಾ ಪತ್ತೆ ಆಗಿತ್ತು. ಇದೀಗ ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗೀತಾ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
The Bellary police have arrested a woman for blackmailing a man by threatening to send nude photos to his family, friends and employer.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm