ಬ್ರೇಕಿಂಗ್ ನ್ಯೂಸ್
07-03-21 07:34 pm Mangaluru correspondent ಕರಾವಳಿ
ಪುತ್ತೂರು, ಮಾ.7 : ಸ್ನಾತಕ್ಕೋತ್ತರ ಪದವಿ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಕೂಸಪ್ಪ ಗೌಡ ಎಂಬವರ ಪುತ್ರ ಪವನ್(22) ಮೃತ ವಿದ್ಯಾರ್ಥಿ. ತನ್ನ ನೆರೆ ಮನೆಯಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಶನಿವಾರ ರಾತ್ರಿ ತೆರಳಿದ್ದ ಪವನ್ ಬೆಳಗ್ಗೆಯಾದರೂ ಹಿಂದಿರುಗಿ ಬಂದಿರಲಿಲ್ಲ.
ಆತನ ಮೊಬೈಲ್ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿತ್ತು. ಇದರಿಂದಾಗಿ ಮನೆ ಮಂದಿ ಆತನ ಹುಡುಕಾಟ ನಡೆಸಿದ್ದು ಭಾನುವಾರ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿ ಆತನ ಚಪ್ಪಲಿ ತೇಲುತ್ತಿರುವುದು ಕಂಡು ಬಂದಿದೆ. ಅನುಮಾನಗೊಂಡು ಕೆರೆಯಲ್ಲಿ ಹುಡುಕಾಟ ನಡೆಸಿದಾದ ಮೃತದೇಹ ಪತ್ತೆಯಾಗಿದೆ.
ಮೃತರು ತಂದೆ, ತಾಯಿ, ಐವರು ಸಹೋದರಿಯರನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a youth lost his life after he slipped and fell into a lake at Puttur. The deceased has been identified as Pawan (22).
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am