ಬ್ರೇಕಿಂಗ್ ನ್ಯೂಸ್
07-03-21 07:34 pm Mangaluru correspondent ಕರಾವಳಿ
ಪುತ್ತೂರು, ಮಾ.7 : ಸ್ನಾತಕ್ಕೋತ್ತರ ಪದವಿ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಕೂಸಪ್ಪ ಗೌಡ ಎಂಬವರ ಪುತ್ರ ಪವನ್(22) ಮೃತ ವಿದ್ಯಾರ್ಥಿ. ತನ್ನ ನೆರೆ ಮನೆಯಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಶನಿವಾರ ರಾತ್ರಿ ತೆರಳಿದ್ದ ಪವನ್ ಬೆಳಗ್ಗೆಯಾದರೂ ಹಿಂದಿರುಗಿ ಬಂದಿರಲಿಲ್ಲ.
ಆತನ ಮೊಬೈಲ್ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿತ್ತು. ಇದರಿಂದಾಗಿ ಮನೆ ಮಂದಿ ಆತನ ಹುಡುಕಾಟ ನಡೆಸಿದ್ದು ಭಾನುವಾರ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿ ಆತನ ಚಪ್ಪಲಿ ತೇಲುತ್ತಿರುವುದು ಕಂಡು ಬಂದಿದೆ. ಅನುಮಾನಗೊಂಡು ಕೆರೆಯಲ್ಲಿ ಹುಡುಕಾಟ ನಡೆಸಿದಾದ ಮೃತದೇಹ ಪತ್ತೆಯಾಗಿದೆ.
ಮೃತರು ತಂದೆ, ತಾಯಿ, ಐವರು ಸಹೋದರಿಯರನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a youth lost his life after he slipped and fell into a lake at Puttur. The deceased has been identified as Pawan (22).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm