ಬ್ರೇಕಿಂಗ್ ನ್ಯೂಸ್
19-08-20 08:14 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 19: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಾರೋ ಕಿಡಿಗೇಡಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಏರ್ಪೋರ್ಟ್ ಮತ್ತು ಸುತ್ತಲ ಆವರಣದಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದೆ.
ಸಿಐಎಸ್ ಎಫ್ ಸಿಬ್ಬಂದಿ ಸೇರಿ ಸ್ಥಳೀಯ ಪೊಲೀಸರು ಸಂಪೂರ್ಣ ಏರ್ಪೋರ್ಟ್ ಆವರಣದಲ್ಲಿ ತಪಾಸಣೆ ನಡೆಸಿದ್ದಾರೆ. ಯಾವುದೇ ಶಂಕಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ಬಜ್ಪೆ ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನದ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಏರ್ಪೋರ್ಟ್ ಸಿಬಂದಿಯನ್ನು ಪೇಚಿಗೀಡು ಮಾಡಿದ್ದಾರೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ಬಜಪೆ ಪೊಲೀಸ್ ಠಾಣೆಗೆ ಏರ್ಪೋರ್ಟ್ ಅಧಿಕಾರಿಗಳು ದೂರು ನೀಡಿದ್ದಾರೆ. ತಪಾಸಣೆ ಬಳಿಕ ಯಾವುದೇ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಯಾರೋ ಕಿಡಿಗೇಡಿ ಹುಸಿ ಬೆದರಿಕೆ ಹಾಕಿದ್ದಾರೆಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಆರು ತಿಂಗಳ ಹಿಂದೆ ಆದಿತ್ಯ ರಾವ್ ಎಂಬಾತ ಇದೇ ರೀತಿ ಬಾಂಬ್ ಬೆದರಿಕೆ ಹಾಕಿದ್ದ. ಬಳಿಕ ತಪಾಸಣೆ ನಡೆಸಿದಾಗ ಏರ್ಪೋರ್ಟ್ ಆವರಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದಾಗಲೇ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ಶರಣಾಗಿದ್ದ. ಆನಂತ್ರ ಏರ್ಪೋರ್ಟ್ ಪರಿಸರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm