ಬ್ರೇಕಿಂಗ್ ನ್ಯೂಸ್
09-03-21 10:43 am Mangalore Correspondent ಕರಾವಳಿ
ಉಳ್ಳಾಲ, ಮಾ.9 : ಇಲ್ಲಿನ ಕುಂಪಲದ ನವ ವಿವಾಹಿತ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕುಂಪಲ ಬಳಿಯ ಬಾರ್ದೆ ನಿವಾಸಿ ಲವಿತ್ ಕುಮಾರ್ (34)ಸಾವನ್ನಪ್ಪಿದ ಯುವಕ. ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಲವಿತ್ ಕುಮಾರ್ ಕಳೆದ ಜನವರಿ 18 ರಂದು ಸವಿತಾರನ್ನು ವಿವಾಹವಾಗಿದ್ದರು. ನಿನ್ನೆ ರಾತ್ರಿ ಲವಿತ್ ಅವರಿಗೆ ತೀವ್ರ ಎದೆ ನೋವು ಕಾಣಿಸಿದ್ದು ಕೂಡಲೇ ತೊಕ್ಕೊಟ್ಟಿನ ನೇತಾಜಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಲವಿತ್ ಕೊನೆಯುಸಿರೆಳೆದಿದ್ದಾರೆ.
ಲವಿತ್ ಅವರ ಅಕಾಲಿಕ ಮರಣದಿಂದಾಗಿ ಆಘಾತಕ್ಕೊಳಗಾಗಿರುವ ತಾಯಿ, ಪತ್ನಿ ,ತಮ್ಮನ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಲವಿತ್ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆಯಲಿದೆ.
In a very shocking incident a Newly Married Groom suffered heart attack and dies. The deceased has been identified as Lavith Kumar from Kumpala, Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm