ಬ್ರೇಕಿಂಗ್ ನ್ಯೂಸ್
09-03-21 02:47 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.9: ಇಲ್ಲಿನ ಧರ್ಮಸ್ಥಳ ಬಳಿಯ ಪಟ್ರಮೆ ಗ್ರಾಮದಲ್ಲಿ ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಎಂಬಲ್ಲಿ ಲೋಕಯ್ಯ ಗೌಡ ಎಂಬವರಿಗೆ ಸೇರಿದ ಮರವನ್ನು ಕಡಿಯಲಾಗುತ್ತಿತ್ತು. ಈ ವೇಳೆ, ಮರವನ್ನು ಕಡಿಯುತ್ತಿದ್ದಾಗ ಅಲ್ಲಿದ್ದ ಮೂವರು ಮರದಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಪಟ್ರಮೆ ನಿವಾಸಿಗಳಾದ ಪ್ರಶಾಂತ್(21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ಮೂಲದ ಗಣೇಶ್ ಎಂದು ತಿಳಿದುಬಂದಿದೆ.



ಮರ ಕಡಿಯುವ ವೇಳೆ ಮರಕ್ಕೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ, ಹಗ್ಗ ತುಂಡಾಗಿ ಮರ ಮೈಮೇಲೆ ಬಿದ್ದಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಧರ್ಮಸ್ಥಳ ಬಳಿಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three youths were killed on the spot after a huge tree fell on them while cutting in Dharmasthala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm