ಬ್ರೇಕಿಂಗ್ ನ್ಯೂಸ್
10-03-21 10:50 am Mangalore Correspondent ಕರಾವಳಿ
ಸುಳ್ಯ, ಮಾ.10 : ಕೇರೆ ಹಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಕಾಳಿಂಗ ಸರ್ಪವೊಂದು ಆಕಸ್ಮಿಕವಾಗಿ ಬಲೆಯಲ್ಲಿ ಸಿಲುಕಿದ ಘಟನೆ ಸುಳ್ಯ ಸಮೀಪದ ಮರ್ಕಂಜದಲ್ಲಿ ನಡೆದಿದೆ.
ಮರ್ಕಂಜದ ಆಕಿರೆಕಾಡು ಎಂಬಲ್ಲಿ ಸ್ಥಳೀಯರೊಬ್ಬರು ಬಾಳೆಗೊನೆಯ ರಕ್ಷಣೆಗಾಗಿ ಮೀನು ಹಿಡಿಯುವ ಬಲೆಯನ್ನು ಅಳವಡಿಸಿದ್ದರು. ಈ ವೇಳೆ ಜೀವ ರಕ್ಷಣೆಯೊಂದಿಗೆ ಓಡುತ್ತಿದ್ದ ಕೇರೆ ಹಾವು ಮತ್ತು ಬೆನ್ನಟ್ಟಿ ಬಂದ ಕಾಳಿಂಗ ಸರ್ಪ ಎರಡೂ ಒಂದೇ ಬಲೆಯಲ್ಲಿ ಸಿಕ್ಕಿ ಬಿದ್ದಿದ್ದವು.
ತಕ್ಷಣ ಸ್ಥಳೀಯರು ಈ ಕುರಿತಂತೆ ಅರಂತೋಡು ಗ್ರಾಪಂ ಸದಸ್ಯ ಹಾಗೂ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಎಂಬವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬಲೆಯನ್ನು ಕತ್ತರಿಸಿ ಎರಡು ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 12 ಅಡಿ ಉದ್ದವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
A huge 12 feet King Cobra Snake was caught in the net while Fishing in Sullia, Dakshina Kannada.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm