ಬ್ರೇಕಿಂಗ್ ನ್ಯೂಸ್
10-03-21 10:50 am Mangalore Correspondent ಕರಾವಳಿ
ಸುಳ್ಯ, ಮಾ.10 : ಕೇರೆ ಹಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಕಾಳಿಂಗ ಸರ್ಪವೊಂದು ಆಕಸ್ಮಿಕವಾಗಿ ಬಲೆಯಲ್ಲಿ ಸಿಲುಕಿದ ಘಟನೆ ಸುಳ್ಯ ಸಮೀಪದ ಮರ್ಕಂಜದಲ್ಲಿ ನಡೆದಿದೆ.
ಮರ್ಕಂಜದ ಆಕಿರೆಕಾಡು ಎಂಬಲ್ಲಿ ಸ್ಥಳೀಯರೊಬ್ಬರು ಬಾಳೆಗೊನೆಯ ರಕ್ಷಣೆಗಾಗಿ ಮೀನು ಹಿಡಿಯುವ ಬಲೆಯನ್ನು ಅಳವಡಿಸಿದ್ದರು. ಈ ವೇಳೆ ಜೀವ ರಕ್ಷಣೆಯೊಂದಿಗೆ ಓಡುತ್ತಿದ್ದ ಕೇರೆ ಹಾವು ಮತ್ತು ಬೆನ್ನಟ್ಟಿ ಬಂದ ಕಾಳಿಂಗ ಸರ್ಪ ಎರಡೂ ಒಂದೇ ಬಲೆಯಲ್ಲಿ ಸಿಕ್ಕಿ ಬಿದ್ದಿದ್ದವು.
ತಕ್ಷಣ ಸ್ಥಳೀಯರು ಈ ಕುರಿತಂತೆ ಅರಂತೋಡು ಗ್ರಾಪಂ ಸದಸ್ಯ ಹಾಗೂ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಎಂಬವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬಲೆಯನ್ನು ಕತ್ತರಿಸಿ ಎರಡು ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 12 ಅಡಿ ಉದ್ದವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
A huge 12 feet King Cobra Snake was caught in the net while Fishing in Sullia, Dakshina Kannada.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm