ಬ್ರೇಕಿಂಗ್ ನ್ಯೂಸ್
10-03-21 10:50 am Mangalore Correspondent ಕರಾವಳಿ
ಸುಳ್ಯ, ಮಾ.10 : ಕೇರೆ ಹಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಕಾಳಿಂಗ ಸರ್ಪವೊಂದು ಆಕಸ್ಮಿಕವಾಗಿ ಬಲೆಯಲ್ಲಿ ಸಿಲುಕಿದ ಘಟನೆ ಸುಳ್ಯ ಸಮೀಪದ ಮರ್ಕಂಜದಲ್ಲಿ ನಡೆದಿದೆ.
ಮರ್ಕಂಜದ ಆಕಿರೆಕಾಡು ಎಂಬಲ್ಲಿ ಸ್ಥಳೀಯರೊಬ್ಬರು ಬಾಳೆಗೊನೆಯ ರಕ್ಷಣೆಗಾಗಿ ಮೀನು ಹಿಡಿಯುವ ಬಲೆಯನ್ನು ಅಳವಡಿಸಿದ್ದರು. ಈ ವೇಳೆ ಜೀವ ರಕ್ಷಣೆಯೊಂದಿಗೆ ಓಡುತ್ತಿದ್ದ ಕೇರೆ ಹಾವು ಮತ್ತು ಬೆನ್ನಟ್ಟಿ ಬಂದ ಕಾಳಿಂಗ ಸರ್ಪ ಎರಡೂ ಒಂದೇ ಬಲೆಯಲ್ಲಿ ಸಿಕ್ಕಿ ಬಿದ್ದಿದ್ದವು.
ತಕ್ಷಣ ಸ್ಥಳೀಯರು ಈ ಕುರಿತಂತೆ ಅರಂತೋಡು ಗ್ರಾಪಂ ಸದಸ್ಯ ಹಾಗೂ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಎಂಬವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬಲೆಯನ್ನು ಕತ್ತರಿಸಿ ಎರಡು ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 12 ಅಡಿ ಉದ್ದವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
A huge 12 feet King Cobra Snake was caught in the net while Fishing in Sullia, Dakshina Kannada.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm