ಬ್ರೇಕಿಂಗ್ ನ್ಯೂಸ್
10-03-21 05:51 pm Mangalore Correspondent ಕರಾವಳಿ
ಮಂಗಳೂರು, ಮಾ.10: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 36ನೇ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.
ಮೈಸೂರಿನ ರಾವ್ಸ್ ಸ್ಕೇಟಿಂಗ್ ರಿಂಕ್ ನಲ್ಲಿ ಮಾರ್ಚ್ 4 ರಿಂದ 7 ರವರೆಗೆ ನಡೆದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ 9 ರಿಂದ 11 ವರ್ಷದ ಬಾಲಕಿಯರ ವಿಭಾಗದಲ್ಲಿ ಒಂದು ಲ್ಯಾಪ್ ರೋಡ್ ರೇಸ್ ಹಾಗೂ 1,000 ಮೀಟರ್ ರಿಂಕ್ ರೇಸ್ ನಲ್ಲಿ ತಲಾ ಎರಡು ಚಿನ್ನದ ಪದಕ ಹಾಗೂ 500 ಮೀಟರ್ ರಿಂಕ್ ರೇಸ್ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಂಜಾಬ್ ನ ಮೊಹಾಲಿಯಲ್ಲಿ ಎಪ್ರಿಲ್1 ರಿಂದ 4ರ ವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅನಘಾ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ಅವರ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 5 ನೇ ತರಗತಿ ವಿದ್ಯಾರ್ಥಿನಿ.
ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್ ಕೆ ಹಾಗೂ ಜಯರಾಜ್ ತರಬೇತಿ ಪಡೆಯುತ್ತಿದ್ದು, ಬೆಂಗಳೂರಿನ ತರಬೇತುದಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಪ್ರತೀಕ್ ರಾಜ ಅವರಿಂದ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.
11 year old Anagha from mangalore bags two gold medal in the skating champion held in Mysore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm