ಬ್ರೇಕಿಂಗ್ ನ್ಯೂಸ್
10-03-21 06:10 pm Mangalore Correspondent ಕರಾವಳಿ
ಮಂಗಳೂರು, ಮಾ.10: ದೈವದರ್ಶನದಲ್ಲಿ ಹೇಳಿದಂತೆ ಪುರಾತನ ಬಾವಿಯೊಂದರಲ್ಲಿ ಶೋಧ ನಡೆಸಿದಾಗ 300 ವರ್ಷಗಳ ಹಿಂದಿನ ದೇವರ ಮೂರ್ತಿ ಪತ್ತೆಯಾದ ಘಟನೆ ಕಿನ್ನಿಗೋಳಿಯ ಬಳ್ಕುಂಜೆ ಸಮೀಪದ ಮೂಡಾಯಿಗುತ್ತಿನಲ್ಲಿ ನಡೆದಿದೆ.
ಬಳ್ಕುಂಜೆ ಮೂಡಾಯಿಗುತ್ತಿನ ಕುಟುಂಬಸ್ಥರಿಗೆ ಸೇರಿದ ಜಮೀನಿನಲ್ಲಿ ಮುಚ್ಚಿ ಹೋಗಿದ್ದ ಬಾವಿಯಲ್ಲಿ ದೈವದ ಮೂರ್ತಿ ಮತ್ತು ಪೂಜಾ ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಮೂಡಾಯಿಗುತ್ತಿನ ಕುಟುಂಬಸ್ಥರು ದೈವಗಳ ಆರಾಧನೆ ನಡೆಸುತ್ತಿದ್ದರು. ಕಾಲಕ್ರಮೇಣ ಈ ಜಮೀನು ಪರರ ಪಾಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕುಟುಂಬಸ್ಥರು ತಮ್ಮ ಮೂಲ ಜಾಗವನ್ನು ಖರೀದಿಸಿ, ದೇವರ ಆರಾಧನೆಗೆಂದು ದೇವಸ್ಥಾನ ಕಟ್ಟಿದ್ದರು.
ಇತ್ತೀಚೆಗೆ ದೈವದರ್ಶನ ಮಾಡುತ್ತಿದ್ದ ಸಂದರ್ಭದಲ್ಲಿ "ಮುಚ್ಚಿ ಹೋದ ಹಳೆಯ ಬಾವಿಯನ್ನು ಮತ್ತೆ ತೋಡಬೇಕು. ಆಗ 300 ವರ್ಷಗಳ ಹಳೆಯ ದೈವದ ಮೂರ್ತಿ ಮತ್ತು ಪೂಜಾ ಪರಿಕರ ಸಿಗಲಿವೆ ಎಂದು ದೈವ ನುಡಿದಿತ್ತು. ನಿರಂತರ ಕಷ್ಟ ಎದುರಿಸುತ್ತಿದ್ದ ಹಿನ್ನೆಲೆ ದೈವದ ಮೊರೆ ಹೋಗಿದ್ದಾಗ ಕುಟುಂಬಸ್ಥರು ದೈವ ದರ್ಶನ ಇಟ್ಟಿದ್ದರು.
ಅದರಂತೆ, ಮನೆಯವರು ಆ ಜಾಗದಲ್ಲಿ ಬಾವಿ ತೋಡಿದ್ದು ಮಣ್ಣಿನಡಿಯಲ್ಲಿ ಮುಚ್ಚಿ ಹೋಗಿದ್ದ ಬಾವಿ ಪತ್ತೆಯಾಗಿದೆ. ಅಲ್ಲದೆ, ಬಾವಿ ಒಳಗೆ ಹಳೆಯದಾದ ಕಂಚಿನ ದೈವದ ಮೂರ್ತಿ, ಆಭರಣ, ಕತ್ತಿಗಳು ಪತ್ತೆಯಾಗಿವೆ.
300-year-old idol found inside well in kinnigoli Mangalore.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm