ಬ್ರೇಕಿಂಗ್ ನ್ಯೂಸ್
10-03-21 06:10 pm Mangalore Correspondent ಕರಾವಳಿ
ಮಂಗಳೂರು, ಮಾ.10: ದೈವದರ್ಶನದಲ್ಲಿ ಹೇಳಿದಂತೆ ಪುರಾತನ ಬಾವಿಯೊಂದರಲ್ಲಿ ಶೋಧ ನಡೆಸಿದಾಗ 300 ವರ್ಷಗಳ ಹಿಂದಿನ ದೇವರ ಮೂರ್ತಿ ಪತ್ತೆಯಾದ ಘಟನೆ ಕಿನ್ನಿಗೋಳಿಯ ಬಳ್ಕುಂಜೆ ಸಮೀಪದ ಮೂಡಾಯಿಗುತ್ತಿನಲ್ಲಿ ನಡೆದಿದೆ.


ಬಳ್ಕುಂಜೆ ಮೂಡಾಯಿಗುತ್ತಿನ ಕುಟುಂಬಸ್ಥರಿಗೆ ಸೇರಿದ ಜಮೀನಿನಲ್ಲಿ ಮುಚ್ಚಿ ಹೋಗಿದ್ದ ಬಾವಿಯಲ್ಲಿ ದೈವದ ಮೂರ್ತಿ ಮತ್ತು ಪೂಜಾ ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಮೂಡಾಯಿಗುತ್ತಿನ ಕುಟುಂಬಸ್ಥರು ದೈವಗಳ ಆರಾಧನೆ ನಡೆಸುತ್ತಿದ್ದರು. ಕಾಲಕ್ರಮೇಣ ಈ ಜಮೀನು ಪರರ ಪಾಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕುಟುಂಬಸ್ಥರು ತಮ್ಮ ಮೂಲ ಜಾಗವನ್ನು ಖರೀದಿಸಿ, ದೇವರ ಆರಾಧನೆಗೆಂದು ದೇವಸ್ಥಾನ ಕಟ್ಟಿದ್ದರು.


ಇತ್ತೀಚೆಗೆ ದೈವದರ್ಶನ ಮಾಡುತ್ತಿದ್ದ ಸಂದರ್ಭದಲ್ಲಿ "ಮುಚ್ಚಿ ಹೋದ ಹಳೆಯ ಬಾವಿಯನ್ನು ಮತ್ತೆ ತೋಡಬೇಕು. ಆಗ 300 ವರ್ಷಗಳ ಹಳೆಯ ದೈವದ ಮೂರ್ತಿ ಮತ್ತು ಪೂಜಾ ಪರಿಕರ ಸಿಗಲಿವೆ ಎಂದು ದೈವ ನುಡಿದಿತ್ತು. ನಿರಂತರ ಕಷ್ಟ ಎದುರಿಸುತ್ತಿದ್ದ ಹಿನ್ನೆಲೆ ದೈವದ ಮೊರೆ ಹೋಗಿದ್ದಾಗ ಕುಟುಂಬಸ್ಥರು ದೈವ ದರ್ಶನ ಇಟ್ಟಿದ್ದರು.

ಅದರಂತೆ, ಮನೆಯವರು ಆ ಜಾಗದಲ್ಲಿ ಬಾವಿ ತೋಡಿದ್ದು ಮಣ್ಣಿನಡಿಯಲ್ಲಿ ಮುಚ್ಚಿ ಹೋಗಿದ್ದ ಬಾವಿ ಪತ್ತೆಯಾಗಿದೆ. ಅಲ್ಲದೆ, ಬಾವಿ ಒಳಗೆ ಹಳೆಯದಾದ ಕಂಚಿನ ದೈವದ ಮೂರ್ತಿ, ಆಭರಣ, ಕತ್ತಿಗಳು ಪತ್ತೆಯಾಗಿವೆ.
300-year-old idol found inside well in kinnigoli Mangalore.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm