ಬ್ರೇಕಿಂಗ್ ನ್ಯೂಸ್
10-03-21 06:10 pm Mangalore Correspondent ಕರಾವಳಿ
ಮಂಗಳೂರು, ಮಾ.10: ದೈವದರ್ಶನದಲ್ಲಿ ಹೇಳಿದಂತೆ ಪುರಾತನ ಬಾವಿಯೊಂದರಲ್ಲಿ ಶೋಧ ನಡೆಸಿದಾಗ 300 ವರ್ಷಗಳ ಹಿಂದಿನ ದೇವರ ಮೂರ್ತಿ ಪತ್ತೆಯಾದ ಘಟನೆ ಕಿನ್ನಿಗೋಳಿಯ ಬಳ್ಕುಂಜೆ ಸಮೀಪದ ಮೂಡಾಯಿಗುತ್ತಿನಲ್ಲಿ ನಡೆದಿದೆ.


ಬಳ್ಕುಂಜೆ ಮೂಡಾಯಿಗುತ್ತಿನ ಕುಟುಂಬಸ್ಥರಿಗೆ ಸೇರಿದ ಜಮೀನಿನಲ್ಲಿ ಮುಚ್ಚಿ ಹೋಗಿದ್ದ ಬಾವಿಯಲ್ಲಿ ದೈವದ ಮೂರ್ತಿ ಮತ್ತು ಪೂಜಾ ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಮೂಡಾಯಿಗುತ್ತಿನ ಕುಟುಂಬಸ್ಥರು ದೈವಗಳ ಆರಾಧನೆ ನಡೆಸುತ್ತಿದ್ದರು. ಕಾಲಕ್ರಮೇಣ ಈ ಜಮೀನು ಪರರ ಪಾಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕುಟುಂಬಸ್ಥರು ತಮ್ಮ ಮೂಲ ಜಾಗವನ್ನು ಖರೀದಿಸಿ, ದೇವರ ಆರಾಧನೆಗೆಂದು ದೇವಸ್ಥಾನ ಕಟ್ಟಿದ್ದರು.


ಇತ್ತೀಚೆಗೆ ದೈವದರ್ಶನ ಮಾಡುತ್ತಿದ್ದ ಸಂದರ್ಭದಲ್ಲಿ "ಮುಚ್ಚಿ ಹೋದ ಹಳೆಯ ಬಾವಿಯನ್ನು ಮತ್ತೆ ತೋಡಬೇಕು. ಆಗ 300 ವರ್ಷಗಳ ಹಳೆಯ ದೈವದ ಮೂರ್ತಿ ಮತ್ತು ಪೂಜಾ ಪರಿಕರ ಸಿಗಲಿವೆ ಎಂದು ದೈವ ನುಡಿದಿತ್ತು. ನಿರಂತರ ಕಷ್ಟ ಎದುರಿಸುತ್ತಿದ್ದ ಹಿನ್ನೆಲೆ ದೈವದ ಮೊರೆ ಹೋಗಿದ್ದಾಗ ಕುಟುಂಬಸ್ಥರು ದೈವ ದರ್ಶನ ಇಟ್ಟಿದ್ದರು.

ಅದರಂತೆ, ಮನೆಯವರು ಆ ಜಾಗದಲ್ಲಿ ಬಾವಿ ತೋಡಿದ್ದು ಮಣ್ಣಿನಡಿಯಲ್ಲಿ ಮುಚ್ಚಿ ಹೋಗಿದ್ದ ಬಾವಿ ಪತ್ತೆಯಾಗಿದೆ. ಅಲ್ಲದೆ, ಬಾವಿ ಒಳಗೆ ಹಳೆಯದಾದ ಕಂಚಿನ ದೈವದ ಮೂರ್ತಿ, ಆಭರಣ, ಕತ್ತಿಗಳು ಪತ್ತೆಯಾಗಿವೆ.
300-year-old idol found inside well in kinnigoli Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm