ಬ್ರೇಕಿಂಗ್ ನ್ಯೂಸ್
 
            
                        10-03-21 06:10 pm Mangalore Correspondent ಕರಾವಳಿ
 
            ಮಂಗಳೂರು, ಮಾ.10: ದೈವದರ್ಶನದಲ್ಲಿ ಹೇಳಿದಂತೆ ಪುರಾತನ ಬಾವಿಯೊಂದರಲ್ಲಿ ಶೋಧ ನಡೆಸಿದಾಗ 300 ವರ್ಷಗಳ ಹಿಂದಿನ ದೇವರ ಮೂರ್ತಿ ಪತ್ತೆಯಾದ ಘಟನೆ ಕಿನ್ನಿಗೋಳಿಯ ಬಳ್ಕುಂಜೆ ಸಮೀಪದ ಮೂಡಾಯಿಗುತ್ತಿನಲ್ಲಿ ನಡೆದಿದೆ.


ಬಳ್ಕುಂಜೆ ಮೂಡಾಯಿಗುತ್ತಿನ ಕುಟುಂಬಸ್ಥರಿಗೆ ಸೇರಿದ ಜಮೀನಿನಲ್ಲಿ ಮುಚ್ಚಿ ಹೋಗಿದ್ದ ಬಾವಿಯಲ್ಲಿ ದೈವದ ಮೂರ್ತಿ ಮತ್ತು ಪೂಜಾ ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಮೂಡಾಯಿಗುತ್ತಿನ ಕುಟುಂಬಸ್ಥರು ದೈವಗಳ ಆರಾಧನೆ ನಡೆಸುತ್ತಿದ್ದರು. ಕಾಲಕ್ರಮೇಣ ಈ ಜಮೀನು ಪರರ ಪಾಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕುಟುಂಬಸ್ಥರು ತಮ್ಮ ಮೂಲ ಜಾಗವನ್ನು ಖರೀದಿಸಿ, ದೇವರ ಆರಾಧನೆಗೆಂದು ದೇವಸ್ಥಾನ ಕಟ್ಟಿದ್ದರು.


ಇತ್ತೀಚೆಗೆ ದೈವದರ್ಶನ ಮಾಡುತ್ತಿದ್ದ ಸಂದರ್ಭದಲ್ಲಿ "ಮುಚ್ಚಿ ಹೋದ ಹಳೆಯ ಬಾವಿಯನ್ನು ಮತ್ತೆ ತೋಡಬೇಕು. ಆಗ 300 ವರ್ಷಗಳ ಹಳೆಯ ದೈವದ ಮೂರ್ತಿ ಮತ್ತು ಪೂಜಾ ಪರಿಕರ ಸಿಗಲಿವೆ ಎಂದು ದೈವ ನುಡಿದಿತ್ತು. ನಿರಂತರ ಕಷ್ಟ ಎದುರಿಸುತ್ತಿದ್ದ ಹಿನ್ನೆಲೆ ದೈವದ ಮೊರೆ ಹೋಗಿದ್ದಾಗ ಕುಟುಂಬಸ್ಥರು ದೈವ ದರ್ಶನ ಇಟ್ಟಿದ್ದರು.

ಅದರಂತೆ, ಮನೆಯವರು ಆ ಜಾಗದಲ್ಲಿ ಬಾವಿ ತೋಡಿದ್ದು ಮಣ್ಣಿನಡಿಯಲ್ಲಿ ಮುಚ್ಚಿ ಹೋಗಿದ್ದ ಬಾವಿ ಪತ್ತೆಯಾಗಿದೆ. ಅಲ್ಲದೆ, ಬಾವಿ ಒಳಗೆ ಹಳೆಯದಾದ ಕಂಚಿನ ದೈವದ ಮೂರ್ತಿ, ಆಭರಣ, ಕತ್ತಿಗಳು ಪತ್ತೆಯಾಗಿವೆ.
 
            
            
            300-year-old idol found inside well in kinnigoli Mangalore.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm