ಬ್ರೇಕಿಂಗ್ ನ್ಯೂಸ್
11-03-21 12:59 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಬಿಳಿ ರಿಯಾ, ಎರಡು ಕಂದು ರಿಯಾ ಹಾಗೂ ಮೂರು ಅಪರೂಪದ ಸ್ವಾಂಪ್ ಜಿಂಕೆಗಳು ಬಂದಿದ್ದು ಆಕರ್ಷಣೆ ಹೆಚ್ಚಿಸಿದೆ.
ಕೇರಳದ ತಿರುವನಂತಪುರದ ಮೃಗಾಲಯದಿಂದ ಈ ಪ್ರಾಣಿಗಳನ್ನು ತರಿಸಲಾಗಿದೆ. ಇದೇ ವೇಳೆ ಪಿಲಿಕುಳ ಮೃಗಾಲಯದಿಂದ ಮೂರು ಕಾಳಿಂಗ ಸರ್ಪ ಹಾಗೂ ನಾಲ್ಕು ವಿಟೇಕರ್ಸ್ ಹಾವುಗಳನ್ನು ತಿರುವನಂತಪುರಕ್ಕೆ ವರ್ಗಾಯಿಸಲಾಗಿದೆ.


ನೂತನ ಅತಿಥಿಗಳು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವೀಕ್ಷಣೆಗೆ ಲಭ್ಯವಿದ್ದು, ರಿಯಾ ಅಮೆರಿಕ ಮೂಲದ ಉಷ್ಟ್ರ ಪಕ್ಷಿ ಜಾತಿಗೆ ಸೇರಿದ್ದಾಗಿದೆ. ದಕ್ಷಿಣ ಅಮೆರಿಕದ ಅತಿ ದೊಡ್ಡ ಹಾರಾಡುವ ಪಕ್ಷಿ ಇದಾಗಿದ್ದು, ಹಸಿರು ಸಸ್ಯಗಳು, ಧಾನ್ಯಗಳು, ಹುಳು ಹುಪ್ಪಟೆಗಳು ಇವುಗಳ ಆಹಾರ ಹಾಗೂ ಇವುಗಳು ಅತಿ ವೇಗವಾಗಿ ಓಡಬಲ್ಲವು. ಸ್ವಾಂಪ್ ಜಿಂಕೆಗಳ ಕೊಂಬುಗಳು ಒಂದರಿಂದ 12ರ ವರೆಗೆ ಕವಲೊಡೆದು ಬೆಳೆಯುವುದು ವಿಶೇಷ. ಇದರಿಂದ ಇವುಗಳನ್ನು ಬಾರಾಸಿಂಘಾ ಎಂದೂ ಕರೆಯುತ್ತಾರೆ. ಇವೆಲ್ಲವೂ ಅಳಿವಿನಂಚಿನಲ್ಲಿರುವ ಜೀವಿಗಳು ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
White Rhea, Brown Rhea and Swamp Deer are the new attractions at Pilikula Biological Park now. The park has brought them from Thiruvananthapuram zoo, Kerala, under the animal exchange programme.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm