ಬ್ರೇಕಿಂಗ್ ನ್ಯೂಸ್
11-03-21 12:59 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಬಿಳಿ ರಿಯಾ, ಎರಡು ಕಂದು ರಿಯಾ ಹಾಗೂ ಮೂರು ಅಪರೂಪದ ಸ್ವಾಂಪ್ ಜಿಂಕೆಗಳು ಬಂದಿದ್ದು ಆಕರ್ಷಣೆ ಹೆಚ್ಚಿಸಿದೆ.
ಕೇರಳದ ತಿರುವನಂತಪುರದ ಮೃಗಾಲಯದಿಂದ ಈ ಪ್ರಾಣಿಗಳನ್ನು ತರಿಸಲಾಗಿದೆ. ಇದೇ ವೇಳೆ ಪಿಲಿಕುಳ ಮೃಗಾಲಯದಿಂದ ಮೂರು ಕಾಳಿಂಗ ಸರ್ಪ ಹಾಗೂ ನಾಲ್ಕು ವಿಟೇಕರ್ಸ್ ಹಾವುಗಳನ್ನು ತಿರುವನಂತಪುರಕ್ಕೆ ವರ್ಗಾಯಿಸಲಾಗಿದೆ.


ನೂತನ ಅತಿಥಿಗಳು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವೀಕ್ಷಣೆಗೆ ಲಭ್ಯವಿದ್ದು, ರಿಯಾ ಅಮೆರಿಕ ಮೂಲದ ಉಷ್ಟ್ರ ಪಕ್ಷಿ ಜಾತಿಗೆ ಸೇರಿದ್ದಾಗಿದೆ. ದಕ್ಷಿಣ ಅಮೆರಿಕದ ಅತಿ ದೊಡ್ಡ ಹಾರಾಡುವ ಪಕ್ಷಿ ಇದಾಗಿದ್ದು, ಹಸಿರು ಸಸ್ಯಗಳು, ಧಾನ್ಯಗಳು, ಹುಳು ಹುಪ್ಪಟೆಗಳು ಇವುಗಳ ಆಹಾರ ಹಾಗೂ ಇವುಗಳು ಅತಿ ವೇಗವಾಗಿ ಓಡಬಲ್ಲವು. ಸ್ವಾಂಪ್ ಜಿಂಕೆಗಳ ಕೊಂಬುಗಳು ಒಂದರಿಂದ 12ರ ವರೆಗೆ ಕವಲೊಡೆದು ಬೆಳೆಯುವುದು ವಿಶೇಷ. ಇದರಿಂದ ಇವುಗಳನ್ನು ಬಾರಾಸಿಂಘಾ ಎಂದೂ ಕರೆಯುತ್ತಾರೆ. ಇವೆಲ್ಲವೂ ಅಳಿವಿನಂಚಿನಲ್ಲಿರುವ ಜೀವಿಗಳು ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
White Rhea, Brown Rhea and Swamp Deer are the new attractions at Pilikula Biological Park now. The park has brought them from Thiruvananthapuram zoo, Kerala, under the animal exchange programme.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm