ಬ್ರೇಕಿಂಗ್ ನ್ಯೂಸ್
11-03-21 03:39 pm Mangalore Correspondent ಕರಾವಳಿ
ಮೂಡುಬಿದ್ರೆ, ಮಾ.11 : ತಂದೆಯೇ ಚಲಾಯಿಸುತ್ತಿದ್ದ ಲಾರಿಯಡಿಗೆ ಬಿದ್ದು 9 ವರ್ಷದ ಪುತ್ರ ಮೃತಪಟ್ಟ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಉಜಿರೆ ಸಮೀಪದ ಅತ್ತಾಜೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್ (9) ಮೃತ ಬಾಲಕ.
ಬುಧವಾರ ಸಂಜೆ ಇಬ್ರಾಹಿಂ ಅವರು ಮೂಡುಬಿದಿರೆಯ ಕಲ್ಲಿನಕೋರೆಗೆ ಹೋಗುವಾಗ ಬಾಲಕನೂ ಜೊತೆಗೆ ತೆರಳಿದ್ದ. ಕೋರೆಯಲ್ಲಿ ತಂದೆ ಲಾರಿ ಚಲಾಯಿಸುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ಲಾರಿ ಬಳಿಗೆ ಬಂದು ಚಕ್ರದಡಿ ಸಿಲುಕಿದ್ದಾನೆ.
ಘಟನೆ ನಡೆದ ತಕ್ಷಣ ಮೂಡುಬಿದಿರೆಯ ಆಸ್ಪತ್ರೆಗೆ ಬಾಲಕನನ್ನು ಸಾಗಿಸಲಾಗಿತ್ತಾದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Murshid a third standard student resident of Belthanagady met a gory death on the evening of Wednesday, March 10 at Moodbidri. He was crushed under the wheels of a truck driven by his father.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm