ಬ್ರೇಕಿಂಗ್ ನ್ಯೂಸ್
12-03-21 10:56 am Mangalore Correspondent ಕರಾವಳಿ
ಮಂಗಳೂರು, ಮಾ.11 : ಮಂಗಳೂರಿನ ಬಜ್ಫೆ ವಿಮಾನದ ನಿಲ್ದಾಣದಲ್ಲಿ 2010ರಲ್ಲಿ ನಡೆದಿದ್ದ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ಇಂಡಿಯಾ ಹಾಗೂ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಈ ಅರ್ಜಿ ಪುರಸ್ಕರಿಸಿರುವ ನ್ಯಾ.ಅಶೋಕ್ ಜಿ. ನಿಜಗಣ್ಣವರ್ ಅವರಿದ್ದ ಏಕ ಸದಸ್ಯ ಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಮತ್ತು ಅದನ್ನು ಆಧರಿಸಿ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ ಜೆಎಂಎಫ್ಸಿ ನ್ಯಾಯಾಲಯದ ಕ್ರಮವನ್ನು ರದ್ದುಪಡಿಸಿ ಆದೇಶಿಸಿದೆ.
2010ರ ಮೇ 25ರಂದು ದುಬೈನಿಂದ ಮಂಗಳೂರಿನ ಬಜ್ಫೆ ವಿಮಾನ ನಿಲ್ದಾಣಕ್ಕೆ ಬಂದಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 152 ಪ್ರಯಾಣಿಕರು ಮೃತಪಟ್ಟಿದ್ದರು. ಪ್ರಕರಣ ಕುರಿತು 2012ರ ಮಾ.6ಮಂಗಳೂರು ಮೂಲದ ‘812 ಫೌಂಡೇಷನ್’ ಖಾಸಗಿ ದೂರು ದಾಖಲಿಸಿತ್ತು.

ಐಸಿಎಒ ಮಾನದಂಡಗಳ ಅನುಸಾರ ಕಾರ್ಯನಿರ್ವಹಣೆಗೆ ವಿಮಾನ ನಿಲ್ದಾಣ ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಒದಗಿಸಬೇಕಾದ ಸೌಲಭ್ಯ ಒದಗಿಸಿರಲಿಲ್ಲ. ಏರ್ ಇಂಡಿಯಾ ಪ್ರಾಧಿಕಾರ ಮತ್ತು ನಾಗರೀಕ ವಿಮಾನಯಾನ ನಿರ್ದೇಶನಾಲಯದ ನಿರ್ದೇಶಕರ ಸಂಪೂರ್ಣ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
The Karnataka High Court recently quashed the private complaint and the cognizance taken on it by a trial court at Managluru in 2013, against the Airports Authority of India (AAI), the Air India Ltd.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm