ಬ್ರೇಕಿಂಗ್ ನ್ಯೂಸ್
12-03-21 10:56 am Mangalore Correspondent ಕರಾವಳಿ
ಮಂಗಳೂರು, ಮಾ.11 : ಮಂಗಳೂರಿನ ಬಜ್ಫೆ ವಿಮಾನದ ನಿಲ್ದಾಣದಲ್ಲಿ 2010ರಲ್ಲಿ ನಡೆದಿದ್ದ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ಇಂಡಿಯಾ ಹಾಗೂ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಈ ಅರ್ಜಿ ಪುರಸ್ಕರಿಸಿರುವ ನ್ಯಾ.ಅಶೋಕ್ ಜಿ. ನಿಜಗಣ್ಣವರ್ ಅವರಿದ್ದ ಏಕ ಸದಸ್ಯ ಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಮತ್ತು ಅದನ್ನು ಆಧರಿಸಿ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ ಜೆಎಂಎಫ್ಸಿ ನ್ಯಾಯಾಲಯದ ಕ್ರಮವನ್ನು ರದ್ದುಪಡಿಸಿ ಆದೇಶಿಸಿದೆ.
2010ರ ಮೇ 25ರಂದು ದುಬೈನಿಂದ ಮಂಗಳೂರಿನ ಬಜ್ಫೆ ವಿಮಾನ ನಿಲ್ದಾಣಕ್ಕೆ ಬಂದಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 152 ಪ್ರಯಾಣಿಕರು ಮೃತಪಟ್ಟಿದ್ದರು. ಪ್ರಕರಣ ಕುರಿತು 2012ರ ಮಾ.6ಮಂಗಳೂರು ಮೂಲದ ‘812 ಫೌಂಡೇಷನ್’ ಖಾಸಗಿ ದೂರು ದಾಖಲಿಸಿತ್ತು.
ಐಸಿಎಒ ಮಾನದಂಡಗಳ ಅನುಸಾರ ಕಾರ್ಯನಿರ್ವಹಣೆಗೆ ವಿಮಾನ ನಿಲ್ದಾಣ ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಒದಗಿಸಬೇಕಾದ ಸೌಲಭ್ಯ ಒದಗಿಸಿರಲಿಲ್ಲ. ಏರ್ ಇಂಡಿಯಾ ಪ್ರಾಧಿಕಾರ ಮತ್ತು ನಾಗರೀಕ ವಿಮಾನಯಾನ ನಿರ್ದೇಶನಾಲಯದ ನಿರ್ದೇಶಕರ ಸಂಪೂರ್ಣ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
The Karnataka High Court recently quashed the private complaint and the cognizance taken on it by a trial court at Managluru in 2013, against the Airports Authority of India (AAI), the Air India Ltd.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am