ಬ್ರೇಕಿಂಗ್ ನ್ಯೂಸ್
12-03-21 10:56 am Mangalore Correspondent ಕರಾವಳಿ
ಮಂಗಳೂರು, ಮಾ.11 : ಮಂಗಳೂರಿನ ಬಜ್ಫೆ ವಿಮಾನದ ನಿಲ್ದಾಣದಲ್ಲಿ 2010ರಲ್ಲಿ ನಡೆದಿದ್ದ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ಇಂಡಿಯಾ ಹಾಗೂ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಈ ಅರ್ಜಿ ಪುರಸ್ಕರಿಸಿರುವ ನ್ಯಾ.ಅಶೋಕ್ ಜಿ. ನಿಜಗಣ್ಣವರ್ ಅವರಿದ್ದ ಏಕ ಸದಸ್ಯ ಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಮತ್ತು ಅದನ್ನು ಆಧರಿಸಿ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ ಜೆಎಂಎಫ್ಸಿ ನ್ಯಾಯಾಲಯದ ಕ್ರಮವನ್ನು ರದ್ದುಪಡಿಸಿ ಆದೇಶಿಸಿದೆ.
2010ರ ಮೇ 25ರಂದು ದುಬೈನಿಂದ ಮಂಗಳೂರಿನ ಬಜ್ಫೆ ವಿಮಾನ ನಿಲ್ದಾಣಕ್ಕೆ ಬಂದಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 152 ಪ್ರಯಾಣಿಕರು ಮೃತಪಟ್ಟಿದ್ದರು. ಪ್ರಕರಣ ಕುರಿತು 2012ರ ಮಾ.6ಮಂಗಳೂರು ಮೂಲದ ‘812 ಫೌಂಡೇಷನ್’ ಖಾಸಗಿ ದೂರು ದಾಖಲಿಸಿತ್ತು.

ಐಸಿಎಒ ಮಾನದಂಡಗಳ ಅನುಸಾರ ಕಾರ್ಯನಿರ್ವಹಣೆಗೆ ವಿಮಾನ ನಿಲ್ದಾಣ ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಒದಗಿಸಬೇಕಾದ ಸೌಲಭ್ಯ ಒದಗಿಸಿರಲಿಲ್ಲ. ಏರ್ ಇಂಡಿಯಾ ಪ್ರಾಧಿಕಾರ ಮತ್ತು ನಾಗರೀಕ ವಿಮಾನಯಾನ ನಿರ್ದೇಶನಾಲಯದ ನಿರ್ದೇಶಕರ ಸಂಪೂರ್ಣ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
The Karnataka High Court recently quashed the private complaint and the cognizance taken on it by a trial court at Managluru in 2013, against the Airports Authority of India (AAI), the Air India Ltd.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm