ಬ್ರೇಕಿಂಗ್ ನ್ಯೂಸ್
12-03-21 10:56 am Mangalore Correspondent ಕರಾವಳಿ
ಮಂಗಳೂರು, ಮಾ.11 : ಮಂಗಳೂರಿನ ಬಜ್ಫೆ ವಿಮಾನದ ನಿಲ್ದಾಣದಲ್ಲಿ 2010ರಲ್ಲಿ ನಡೆದಿದ್ದ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ಇಂಡಿಯಾ ಹಾಗೂ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಈ ಅರ್ಜಿ ಪುರಸ್ಕರಿಸಿರುವ ನ್ಯಾ.ಅಶೋಕ್ ಜಿ. ನಿಜಗಣ್ಣವರ್ ಅವರಿದ್ದ ಏಕ ಸದಸ್ಯ ಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಮತ್ತು ಅದನ್ನು ಆಧರಿಸಿ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ ಜೆಎಂಎಫ್ಸಿ ನ್ಯಾಯಾಲಯದ ಕ್ರಮವನ್ನು ರದ್ದುಪಡಿಸಿ ಆದೇಶಿಸಿದೆ.
2010ರ ಮೇ 25ರಂದು ದುಬೈನಿಂದ ಮಂಗಳೂರಿನ ಬಜ್ಫೆ ವಿಮಾನ ನಿಲ್ದಾಣಕ್ಕೆ ಬಂದಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 152 ಪ್ರಯಾಣಿಕರು ಮೃತಪಟ್ಟಿದ್ದರು. ಪ್ರಕರಣ ಕುರಿತು 2012ರ ಮಾ.6ಮಂಗಳೂರು ಮೂಲದ ‘812 ಫೌಂಡೇಷನ್’ ಖಾಸಗಿ ದೂರು ದಾಖಲಿಸಿತ್ತು.

ಐಸಿಎಒ ಮಾನದಂಡಗಳ ಅನುಸಾರ ಕಾರ್ಯನಿರ್ವಹಣೆಗೆ ವಿಮಾನ ನಿಲ್ದಾಣ ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಒದಗಿಸಬೇಕಾದ ಸೌಲಭ್ಯ ಒದಗಿಸಿರಲಿಲ್ಲ. ಏರ್ ಇಂಡಿಯಾ ಪ್ರಾಧಿಕಾರ ಮತ್ತು ನಾಗರೀಕ ವಿಮಾನಯಾನ ನಿರ್ದೇಶನಾಲಯದ ನಿರ್ದೇಶಕರ ಸಂಪೂರ್ಣ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
The Karnataka High Court recently quashed the private complaint and the cognizance taken on it by a trial court at Managluru in 2013, against the Airports Authority of India (AAI), the Air India Ltd.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm