ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.


ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.


ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm