ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.


ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.


ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm