ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.


ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.


ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm