ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.


ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.


ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm