ಬ್ರೇಕಿಂಗ್ ನ್ಯೂಸ್
12-03-21 09:52 pm Udupi Correspondent ಕರಾವಳಿ
ಉಡುಪಿ, ಮಾ.12: ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರಧಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೇ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ.
ಬಡಗುತಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿರುವ ಹಟ್ಟಿಯಂಗಡಿ ಮೇಳದಿಂದ, ಕರಾವಳಿಯ ದೈವದ ಮಹಿಮೆಗೆ ಸಂಬಂಧಿಸಿದ ಯಕ್ಷಗಾನ ಪ್ರಸಂಗ ನಡೆಯುತ್ತಿತ್ತು. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿರುವ ಘಟನೆ ನಡೆದಿದೆ.
ರಂಗಸ್ಥಳ ಏರುವುದಕ್ಕೂ ಮುನ್ನ ದೈವ ಆವಾಹನೆ ಆದ ರೀತಿ ವೇಷಧಾರಿ ವರ್ತಿಸಿದ್ದು ಇದನ್ನು ಕಂಡ ದೀವಟಿಕೆ ಹಿಡಿದುಕೊಂಡಿದ್ದ ಸಹಾಯಕ ಕೂಡಲೇ ದೀವಟಿಕೆಯನ್ನು ಕಲಾವಿದ ಯೋಗಿಶ್ ಪೂಜಾರಿ ಅವರಿಂದ ಬಲವಂತವಾಗಿ ಎಳೆದು ತೆಗೆದುಕೊಂಡಿದ್ದಾರೆ. ದೀವಟಿಗೆ ಸೆಳೆದುಕೊಳ್ಳಲು ತೀವ್ರ ಕಸರತ್ತು ನಡೆಸಿದ ವೇಷಧಾರಿ ಎರಡು ಮೂರು ಸುತ್ತು ಹೊಡೆದಿದ್ದಾರೆ. ಬಳಿಕ ಇಬ್ಬರು ಸೇರಿ, ವೇಷಧಾರಿಯ ಕೈಯಿಂದ ಎಳೆದು ದೂರಕ್ಕೆ ದೂಡಿದ್ದಾರೆ.
ಈ ರೀತಿಯ ಬೆಳವಣಿಗೆ ಆಗಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿದ್ದು ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿದೆ. ದೈವವೇ ವೇಷಧಾರಿಯಲ್ಲಿ ನಿಜಕ್ಕೂ ಆವಾಹನೆ ಆಗಿತ್ತೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
A Video has gone viral on social media of how Daiva arrives upon yakshagana artist during play at udupi.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am