ಬ್ರೇಕಿಂಗ್ ನ್ಯೂಸ್
12-03-21 09:52 pm Udupi Correspondent ಕರಾವಳಿ
ಉಡುಪಿ, ಮಾ.12: ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರಧಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೇ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ.
ಬಡಗುತಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿರುವ ಹಟ್ಟಿಯಂಗಡಿ ಮೇಳದಿಂದ, ಕರಾವಳಿಯ ದೈವದ ಮಹಿಮೆಗೆ ಸಂಬಂಧಿಸಿದ ಯಕ್ಷಗಾನ ಪ್ರಸಂಗ ನಡೆಯುತ್ತಿತ್ತು. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿರುವ ಘಟನೆ ನಡೆದಿದೆ.


ರಂಗಸ್ಥಳ ಏರುವುದಕ್ಕೂ ಮುನ್ನ ದೈವ ಆವಾಹನೆ ಆದ ರೀತಿ ವೇಷಧಾರಿ ವರ್ತಿಸಿದ್ದು ಇದನ್ನು ಕಂಡ ದೀವಟಿಕೆ ಹಿಡಿದುಕೊಂಡಿದ್ದ ಸಹಾಯಕ ಕೂಡಲೇ ದೀವಟಿಕೆಯನ್ನು ಕಲಾವಿದ ಯೋಗಿಶ್ ಪೂಜಾರಿ ಅವರಿಂದ ಬಲವಂತವಾಗಿ ಎಳೆದು ತೆಗೆದುಕೊಂಡಿದ್ದಾರೆ. ದೀವಟಿಗೆ ಸೆಳೆದುಕೊಳ್ಳಲು ತೀವ್ರ ಕಸರತ್ತು ನಡೆಸಿದ ವೇಷಧಾರಿ ಎರಡು ಮೂರು ಸುತ್ತು ಹೊಡೆದಿದ್ದಾರೆ. ಬಳಿಕ ಇಬ್ಬರು ಸೇರಿ, ವೇಷಧಾರಿಯ ಕೈಯಿಂದ ಎಳೆದು ದೂರಕ್ಕೆ ದೂಡಿದ್ದಾರೆ.
ಈ ರೀತಿಯ ಬೆಳವಣಿಗೆ ಆಗಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿದ್ದು ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿದೆ. ದೈವವೇ ವೇಷಧಾರಿಯಲ್ಲಿ ನಿಜಕ್ಕೂ ಆವಾಹನೆ ಆಗಿತ್ತೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
A Video has gone viral on social media of how Daiva arrives upon yakshagana artist during play at udupi.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm