ಬ್ರೇಕಿಂಗ್ ನ್ಯೂಸ್
13-03-21 11:11 am Udupi Correspondent ಕರಾವಳಿ
ಉಡುಪಿ, ಮಾ.13 : ಕಲ್ಯಾಣಪುರ ಚರ್ಚ್ ಎದುರಿನ ವಿದ್ಯುತ್ ಕಂಬದಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ವೈರಲ್ ಆಗಿದ್ದ ‘ತಾಂಟ್ರೇ ಬಾ ತಾಂಟ್’ ಆಡಿಯೋ ಡಯಲಾಗನ್ನು ಬ್ಯಾನರಿನಲ್ಲಿ ಬರೆದು ಅಂಟಿಸಿದ್ದು ಜಾಲತಾಣದಲ್ಲಿ ಫೋಟೊ ಬರುತ್ತಿದ್ದಂತೆ ಆಕ್ರೋಶ ಕೇಳಿಬಂದಿದೆ.
ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಚರ್ಚ್ ಎದುರಿನಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಅಲ್ಲಿಯೇ ಉಳಿಸಿಕೊಂಡಿತ್ತು. ಈ ಕಂಬಕ್ಕೆ ಯಾರೋ ಕಿಡಿಗೇಡಿಗಳು 'ತಾಂಟ್ರೆ ಬಾ ತಾಂಟ್' ಎಂಬ ಫಲಕವನ್ನು ಅಳವಡಿಸಿದ್ದರು. ಅಲ್ಲದೆ ಇದರಲ್ಲಿ ಶುಭಕೋರುವವರು ಮೆಸ್ಕಾಂ ಎಂದು ಬರೆದಿರುವುದು ವಿವಾದಕ್ಕೆ ಕಾರಣವಾಗಿತ್ತು.
ಈ ಬರಹ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಕಂಬದಲ್ಲಿದ್ದ ಫಲಕವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ ಬ್ರಹ್ಮಾವರ ಕಚೇರಿಯ ಸಹಾಯಕ ಎಂಜಿನಿಯರ್ ನವೀನ್, ಮೆಸ್ಕಾಂನಿಂದ ಇಂತಹ ಯಾವುದೇ ಫಲಕವನ್ನು ವಿದ್ಯುತ್ ಕಂಬಕ್ಕೆ ಆಳವಡಿಸಿಲ್ಲ. ಲೋಕೋಪಯೋಗಿ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಿಸಲು ಹಣ ಪಾವತಿಸದ ಹಿನ್ನೆಲೆಯಲ್ಲಿ ಅವನ್ನು ಸ್ಥಳಾಂತರಿಸಿಲ್ಲ ಎಂದು ತಿಳಿಸಿದ್ದಾರೆ.
Udupi Mescom has installed a board of danger on an electric pole with then most popular dialogue on internet called tant re ba tant.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm