ಬ್ರೇಕಿಂಗ್ ನ್ಯೂಸ್
13-03-21 11:11 am Udupi Correspondent ಕರಾವಳಿ
ಉಡುಪಿ, ಮಾ.13 : ಕಲ್ಯಾಣಪುರ ಚರ್ಚ್ ಎದುರಿನ ವಿದ್ಯುತ್ ಕಂಬದಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ವೈರಲ್ ಆಗಿದ್ದ ‘ತಾಂಟ್ರೇ ಬಾ ತಾಂಟ್’ ಆಡಿಯೋ ಡಯಲಾಗನ್ನು ಬ್ಯಾನರಿನಲ್ಲಿ ಬರೆದು ಅಂಟಿಸಿದ್ದು ಜಾಲತಾಣದಲ್ಲಿ ಫೋಟೊ ಬರುತ್ತಿದ್ದಂತೆ ಆಕ್ರೋಶ ಕೇಳಿಬಂದಿದೆ.
ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಚರ್ಚ್ ಎದುರಿನಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಅಲ್ಲಿಯೇ ಉಳಿಸಿಕೊಂಡಿತ್ತು. ಈ ಕಂಬಕ್ಕೆ ಯಾರೋ ಕಿಡಿಗೇಡಿಗಳು 'ತಾಂಟ್ರೆ ಬಾ ತಾಂಟ್' ಎಂಬ ಫಲಕವನ್ನು ಅಳವಡಿಸಿದ್ದರು. ಅಲ್ಲದೆ ಇದರಲ್ಲಿ ಶುಭಕೋರುವವರು ಮೆಸ್ಕಾಂ ಎಂದು ಬರೆದಿರುವುದು ವಿವಾದಕ್ಕೆ ಕಾರಣವಾಗಿತ್ತು.
ಈ ಬರಹ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಕಂಬದಲ್ಲಿದ್ದ ಫಲಕವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ ಬ್ರಹ್ಮಾವರ ಕಚೇರಿಯ ಸಹಾಯಕ ಎಂಜಿನಿಯರ್ ನವೀನ್, ಮೆಸ್ಕಾಂನಿಂದ ಇಂತಹ ಯಾವುದೇ ಫಲಕವನ್ನು ವಿದ್ಯುತ್ ಕಂಬಕ್ಕೆ ಆಳವಡಿಸಿಲ್ಲ. ಲೋಕೋಪಯೋಗಿ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಿಸಲು ಹಣ ಪಾವತಿಸದ ಹಿನ್ನೆಲೆಯಲ್ಲಿ ಅವನ್ನು ಸ್ಥಳಾಂತರಿಸಿಲ್ಲ ಎಂದು ತಿಳಿಸಿದ್ದಾರೆ.
Udupi Mescom has installed a board of danger on an electric pole with then most popular dialogue on internet called tant re ba tant.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm