ಬ್ರೇಕಿಂಗ್ ನ್ಯೂಸ್
13-03-21 11:11 am Udupi Correspondent ಕರಾವಳಿ
ಉಡುಪಿ, ಮಾ.13 : ಕಲ್ಯಾಣಪುರ ಚರ್ಚ್ ಎದುರಿನ ವಿದ್ಯುತ್ ಕಂಬದಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ವೈರಲ್ ಆಗಿದ್ದ ‘ತಾಂಟ್ರೇ ಬಾ ತಾಂಟ್’ ಆಡಿಯೋ ಡಯಲಾಗನ್ನು ಬ್ಯಾನರಿನಲ್ಲಿ ಬರೆದು ಅಂಟಿಸಿದ್ದು ಜಾಲತಾಣದಲ್ಲಿ ಫೋಟೊ ಬರುತ್ತಿದ್ದಂತೆ ಆಕ್ರೋಶ ಕೇಳಿಬಂದಿದೆ.
ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಚರ್ಚ್ ಎದುರಿನಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಅಲ್ಲಿಯೇ ಉಳಿಸಿಕೊಂಡಿತ್ತು. ಈ ಕಂಬಕ್ಕೆ ಯಾರೋ ಕಿಡಿಗೇಡಿಗಳು 'ತಾಂಟ್ರೆ ಬಾ ತಾಂಟ್' ಎಂಬ ಫಲಕವನ್ನು ಅಳವಡಿಸಿದ್ದರು. ಅಲ್ಲದೆ ಇದರಲ್ಲಿ ಶುಭಕೋರುವವರು ಮೆಸ್ಕಾಂ ಎಂದು ಬರೆದಿರುವುದು ವಿವಾದಕ್ಕೆ ಕಾರಣವಾಗಿತ್ತು.
ಈ ಬರಹ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಕಂಬದಲ್ಲಿದ್ದ ಫಲಕವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ ಬ್ರಹ್ಮಾವರ ಕಚೇರಿಯ ಸಹಾಯಕ ಎಂಜಿನಿಯರ್ ನವೀನ್, ಮೆಸ್ಕಾಂನಿಂದ ಇಂತಹ ಯಾವುದೇ ಫಲಕವನ್ನು ವಿದ್ಯುತ್ ಕಂಬಕ್ಕೆ ಆಳವಡಿಸಿಲ್ಲ. ಲೋಕೋಪಯೋಗಿ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಿಸಲು ಹಣ ಪಾವತಿಸದ ಹಿನ್ನೆಲೆಯಲ್ಲಿ ಅವನ್ನು ಸ್ಥಳಾಂತರಿಸಿಲ್ಲ ಎಂದು ತಿಳಿಸಿದ್ದಾರೆ.
Udupi Mescom has installed a board of danger on an electric pole with then most popular dialogue on internet called tant re ba tant.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm