ಬ್ರೇಕಿಂಗ್ ನ್ಯೂಸ್
13-03-21 11:11 am Udupi Correspondent ಕರಾವಳಿ
ಉಡುಪಿ, ಮಾ.13 : ಕಲ್ಯಾಣಪುರ ಚರ್ಚ್ ಎದುರಿನ ವಿದ್ಯುತ್ ಕಂಬದಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ವೈರಲ್ ಆಗಿದ್ದ ‘ತಾಂಟ್ರೇ ಬಾ ತಾಂಟ್’ ಆಡಿಯೋ ಡಯಲಾಗನ್ನು ಬ್ಯಾನರಿನಲ್ಲಿ ಬರೆದು ಅಂಟಿಸಿದ್ದು ಜಾಲತಾಣದಲ್ಲಿ ಫೋಟೊ ಬರುತ್ತಿದ್ದಂತೆ ಆಕ್ರೋಶ ಕೇಳಿಬಂದಿದೆ.
ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಚರ್ಚ್ ಎದುರಿನಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಅಲ್ಲಿಯೇ ಉಳಿಸಿಕೊಂಡಿತ್ತು. ಈ ಕಂಬಕ್ಕೆ ಯಾರೋ ಕಿಡಿಗೇಡಿಗಳು 'ತಾಂಟ್ರೆ ಬಾ ತಾಂಟ್' ಎಂಬ ಫಲಕವನ್ನು ಅಳವಡಿಸಿದ್ದರು. ಅಲ್ಲದೆ ಇದರಲ್ಲಿ ಶುಭಕೋರುವವರು ಮೆಸ್ಕಾಂ ಎಂದು ಬರೆದಿರುವುದು ವಿವಾದಕ್ಕೆ ಕಾರಣವಾಗಿತ್ತು.
ಈ ಬರಹ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಕಂಬದಲ್ಲಿದ್ದ ಫಲಕವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ ಬ್ರಹ್ಮಾವರ ಕಚೇರಿಯ ಸಹಾಯಕ ಎಂಜಿನಿಯರ್ ನವೀನ್, ಮೆಸ್ಕಾಂನಿಂದ ಇಂತಹ ಯಾವುದೇ ಫಲಕವನ್ನು ವಿದ್ಯುತ್ ಕಂಬಕ್ಕೆ ಆಳವಡಿಸಿಲ್ಲ. ಲೋಕೋಪಯೋಗಿ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಿಸಲು ಹಣ ಪಾವತಿಸದ ಹಿನ್ನೆಲೆಯಲ್ಲಿ ಅವನ್ನು ಸ್ಥಳಾಂತರಿಸಿಲ್ಲ ಎಂದು ತಿಳಿಸಿದ್ದಾರೆ.
Udupi Mescom has installed a board of danger on an electric pole with then most popular dialogue on internet called tant re ba tant.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am