ಬ್ರೇಕಿಂಗ್ ನ್ಯೂಸ್
13-03-21 12:46 pm Mangalore Correspondent ಕರಾವಳಿ
ಮಂಗಳೂರು, ಮಾ.13: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೇರಳ ಮೂಲದ ಕೊಪ್ಪ ನಿವಾಸಿ ಮಮ್ಮಿನಿ ಖಾಲಿದ್ (45) ಬಂಧಿತ ವ್ಯಕ್ತಿ. ಆತ ವಿಶೇಷವಾಗಿ ರೂಪಿಸಿದ್ದ ಒಳ ಚಡ್ಡಿಯಲ್ಲಿ 737 ಗ್ರಾಮ್ ಬಂಗಾರವನ್ನು ಬಚ್ಚಿಟ್ಟಿದ್ದ. ಪೌಡರ್ ರೂಪದಲ್ಲಿದ್ದ ಬಂಗಾರವನ್ನು ವಶಕ್ಕೆ ಪಡೆಯಲಾಗಿದ್ದು ಅದರ ಅಂದಾಜು ಮೌಲ್ಯ 33.75 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾಲಿದ್ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಇಂದು ಬೆಳಗ್ಗೆ ಮಂಗಳೂರಿಗೆ ಬಂದಿದ್ದ. ಆತನನ್ನು ತಪಾಸಣೆ ನಡೆಸಿದಾಗ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಾರ್ಯಾಚರಣೆಯಲ್ಲಿ ಅವಿನಾಶ್ ಕಿರಣ್ ರಂಗೋಲಿ, ಭೋಮ್ಕರ್, ವಿಕ್ರಮ್ ಚಕ್ರವರ್ತಿ, ರಾಕೇಶ್ ಕುಮಾರ್ ಪಾಲ್ಗೊಂಡಿದ್ದರು.
Officers of Customs at Mangaluru International Airport seized gold worth 33.75 lakhs that was smuggled through the underwear of a man who was coming from Dubai.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm