ಬ್ರೇಕಿಂಗ್ ನ್ಯೂಸ್
14-03-21 06:29 pm Udupi Correspondent ಕರಾವಳಿ
ಮೂಡುಬಿದ್ರೆ, ಮಾ.13: ಮೂಡುಬಿದಿರೆ ಠಾಣೆ ವ್ಯಾಪ್ತಿಯ ಕರಿಂಜೆಯ ಒಂದೇ ಮನೆಯ ತಾಯಿ, ಮಕ್ಕಳು ಸೇರಿ ಐದು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮೂಡುಬಿದಿರೆ ತಾಲೂಕಿನ ಕರಿಂಜೆಯ ಸುವರ್ಣನಗರ ನಿವಾಸಿ ಜ್ಯೋತಿ ಮಣಿ (36), ಆಕೆಯ ಮಕ್ಕಳಾದ ದೆಬೋರ (11), ಜುಡಾ ಇಮಾನ್ವೇಲ್ (10), ಎಪ್ಸಿಬಾ (8) ಹಾಗೂ ಆಕೆಯ ಅತ್ತೆ ಮನೋರಂಜಿತಂ (56) ನಾಪತ್ತೆಯಾದವರು.
ಜಯರಾಜ್ ಶೇಖರ್ ಎಂಬವರ ಪತ್ನಿ ಜ್ಯೋತಿಮಣಿ (36) ಎಂಬವರು ಮಾ.10ರಂದು ತನ್ನ ಮೂವರು ಮಕ್ಕಳು ಹಾಗೂ ಅತ್ತೆ ಮನೋರಂಜಿತಂ ಜೊತೆ ನಾಪತ್ತೆಯಾಗಿದ್ದಾರೆ. ಈ ಸಂದರ್ಭ ಇವರು ಗೋದ್ರೆಜ್ ಲಾಕರಿ ನಲ್ಲಿ ಇರಿಸಿದ್ದ ಬಂಗಾರದ ಆಭರಣ ಮತ್ತು 1.40 ಲಕ್ಷ ರೂ. ನಗದನ್ನು ತೆಗೆದುಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಮಹಿಳೆ ಪತಿಯ ಗಮನಕ್ಕೆ ಬಾರದಂತೆ ತನ್ನ ಬಂಗಾರದ ಒಡವೆಗಳನ್ನು ಫೈನಾನ್ಸ್ ನಲ್ಲಿ ಅಡಮಾನ ಇಟ್ಟಿದ್ದು ಇದರಿಂದ ಬಂದ 1.80 ಲಕ್ಷ ರೂ.ವನ್ನು ಆಕೆಯ ಸ್ನೇಹಿತನಿಗೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಸಿಟ್ಟಾದ ಪತಿ ಅಡ ಇಟ್ಟ ಒಡವೆಗಳನ್ನು ಬಿಡಿಸಿ ಬರುವಂತೆ ಪತಿ ಸೂಚಿಸಿದ ಬೆನ್ನಲ್ಲೇ ಮನೆಯಿಂದ ಪರಾರಿಯಾಗಿದ್ದಾರೆ.
ಮಹಿಳೆಯು ತನ್ನ ತವರು ಮನೆಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mother three kids and grandmother of a family go missing in Moodbidri, Mangalore. The Police are now investigating the case.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm