ಬ್ರೇಕಿಂಗ್ ನ್ಯೂಸ್
14-03-21 06:29 pm Udupi Correspondent ಕರಾವಳಿ
ಮೂಡುಬಿದ್ರೆ, ಮಾ.13: ಮೂಡುಬಿದಿರೆ ಠಾಣೆ ವ್ಯಾಪ್ತಿಯ ಕರಿಂಜೆಯ ಒಂದೇ ಮನೆಯ ತಾಯಿ, ಮಕ್ಕಳು ಸೇರಿ ಐದು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮೂಡುಬಿದಿರೆ ತಾಲೂಕಿನ ಕರಿಂಜೆಯ ಸುವರ್ಣನಗರ ನಿವಾಸಿ ಜ್ಯೋತಿ ಮಣಿ (36), ಆಕೆಯ ಮಕ್ಕಳಾದ ದೆಬೋರ (11), ಜುಡಾ ಇಮಾನ್ವೇಲ್ (10), ಎಪ್ಸಿಬಾ (8) ಹಾಗೂ ಆಕೆಯ ಅತ್ತೆ ಮನೋರಂಜಿತಂ (56) ನಾಪತ್ತೆಯಾದವರು.
ಜಯರಾಜ್ ಶೇಖರ್ ಎಂಬವರ ಪತ್ನಿ ಜ್ಯೋತಿಮಣಿ (36) ಎಂಬವರು ಮಾ.10ರಂದು ತನ್ನ ಮೂವರು ಮಕ್ಕಳು ಹಾಗೂ ಅತ್ತೆ ಮನೋರಂಜಿತಂ ಜೊತೆ ನಾಪತ್ತೆಯಾಗಿದ್ದಾರೆ. ಈ ಸಂದರ್ಭ ಇವರು ಗೋದ್ರೆಜ್ ಲಾಕರಿ ನಲ್ಲಿ ಇರಿಸಿದ್ದ ಬಂಗಾರದ ಆಭರಣ ಮತ್ತು 1.40 ಲಕ್ಷ ರೂ. ನಗದನ್ನು ತೆಗೆದುಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಮಹಿಳೆ ಪತಿಯ ಗಮನಕ್ಕೆ ಬಾರದಂತೆ ತನ್ನ ಬಂಗಾರದ ಒಡವೆಗಳನ್ನು ಫೈನಾನ್ಸ್ ನಲ್ಲಿ ಅಡಮಾನ ಇಟ್ಟಿದ್ದು ಇದರಿಂದ ಬಂದ 1.80 ಲಕ್ಷ ರೂ.ವನ್ನು ಆಕೆಯ ಸ್ನೇಹಿತನಿಗೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಸಿಟ್ಟಾದ ಪತಿ ಅಡ ಇಟ್ಟ ಒಡವೆಗಳನ್ನು ಬಿಡಿಸಿ ಬರುವಂತೆ ಪತಿ ಸೂಚಿಸಿದ ಬೆನ್ನಲ್ಲೇ ಮನೆಯಿಂದ ಪರಾರಿಯಾಗಿದ್ದಾರೆ.
ಮಹಿಳೆಯು ತನ್ನ ತವರು ಮನೆಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mother three kids and grandmother of a family go missing in Moodbidri, Mangalore. The Police are now investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm