ಬ್ರೇಕಿಂಗ್ ನ್ಯೂಸ್
14-03-21 06:29 pm Udupi Correspondent ಕರಾವಳಿ
ಮೂಡುಬಿದ್ರೆ, ಮಾ.13: ಮೂಡುಬಿದಿರೆ ಠಾಣೆ ವ್ಯಾಪ್ತಿಯ ಕರಿಂಜೆಯ ಒಂದೇ ಮನೆಯ ತಾಯಿ, ಮಕ್ಕಳು ಸೇರಿ ಐದು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮೂಡುಬಿದಿರೆ ತಾಲೂಕಿನ ಕರಿಂಜೆಯ ಸುವರ್ಣನಗರ ನಿವಾಸಿ ಜ್ಯೋತಿ ಮಣಿ (36), ಆಕೆಯ ಮಕ್ಕಳಾದ ದೆಬೋರ (11), ಜುಡಾ ಇಮಾನ್ವೇಲ್ (10), ಎಪ್ಸಿಬಾ (8) ಹಾಗೂ ಆಕೆಯ ಅತ್ತೆ ಮನೋರಂಜಿತಂ (56) ನಾಪತ್ತೆಯಾದವರು.
ಜಯರಾಜ್ ಶೇಖರ್ ಎಂಬವರ ಪತ್ನಿ ಜ್ಯೋತಿಮಣಿ (36) ಎಂಬವರು ಮಾ.10ರಂದು ತನ್ನ ಮೂವರು ಮಕ್ಕಳು ಹಾಗೂ ಅತ್ತೆ ಮನೋರಂಜಿತಂ ಜೊತೆ ನಾಪತ್ತೆಯಾಗಿದ್ದಾರೆ. ಈ ಸಂದರ್ಭ ಇವರು ಗೋದ್ರೆಜ್ ಲಾಕರಿ ನಲ್ಲಿ ಇರಿಸಿದ್ದ ಬಂಗಾರದ ಆಭರಣ ಮತ್ತು 1.40 ಲಕ್ಷ ರೂ. ನಗದನ್ನು ತೆಗೆದುಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಮಹಿಳೆ ಪತಿಯ ಗಮನಕ್ಕೆ ಬಾರದಂತೆ ತನ್ನ ಬಂಗಾರದ ಒಡವೆಗಳನ್ನು ಫೈನಾನ್ಸ್ ನಲ್ಲಿ ಅಡಮಾನ ಇಟ್ಟಿದ್ದು ಇದರಿಂದ ಬಂದ 1.80 ಲಕ್ಷ ರೂ.ವನ್ನು ಆಕೆಯ ಸ್ನೇಹಿತನಿಗೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಸಿಟ್ಟಾದ ಪತಿ ಅಡ ಇಟ್ಟ ಒಡವೆಗಳನ್ನು ಬಿಡಿಸಿ ಬರುವಂತೆ ಪತಿ ಸೂಚಿಸಿದ ಬೆನ್ನಲ್ಲೇ ಮನೆಯಿಂದ ಪರಾರಿಯಾಗಿದ್ದಾರೆ.
ಮಹಿಳೆಯು ತನ್ನ ತವರು ಮನೆಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mother three kids and grandmother of a family go missing in Moodbidri, Mangalore. The Police are now investigating the case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm