ಬ್ರೇಕಿಂಗ್ ನ್ಯೂಸ್
15-03-21 12:12 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಪರ್ಸಿನ್ ಬೋಟಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಂಗುಡೆ ಮೀನುಗಳಿಗೆಂದು ಹಾಕಿದ್ದ ಬಲೆಯಲ್ಲಿ ಬೃಹತ್ ಗಾತ್ರದ ಶಾರ್ಕ್ ಮೀನು ಸೆರೆಸಿಕ್ಕಿದ್ದರಿಂದ ಮೀನುಗಾರರು ಅಚ್ಚರಿಗೊಂಡ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಪರ್ಸೀನ್ ಬೋಟ್ ನಲ್ಲಿ ಕಿಲೋಮೀಟರ್ ಉದ್ದದ ಬಲೆಗಳಿರುತ್ತವೆ. ನೀರಿನ ಮೇಲ್ಮೈನಲ್ಲಿ ಗುಂಪಾಗಿ ಚಲಿಸುವ ಮೀನುಗಳನ್ನು ಮಾತ್ರ ಹಿಡಿಯುವುದಕ್ಕೆ ಈ ಬಲೆಗಳನ್ನು ಬಳಸುತ್ತಾರೆ. ಬೂತಾಯಿ, ಬಂಗುಡೆ ಸೇರಿ ಕರಾವಳಿ ಜನ ಆಹಾರಕ್ಕೆ ಬಳಸುವ ಇನ್ನಿತರ ಸಣ್ಣ ಮೀನುಗಳು ಈ ಬಲೆಗೆ ಸಿಗುತ್ತವೆ.

ಈ ರೀತಿಯ ಮೀನುಗಳ ಗುಂಪಲ್ಲಿ ದೊಡ್ಡ ಮೀನುಗಳು ಇರುವುದಿಲ್ಲ. ಸಣ್ಣ ಮೀನುಗಳನ್ನು ತಿನ್ನಲು ದೊಡ್ಡ ಮೀನು ಬಂದ ಕೂಡಲೇ ಅವುಗಳ ಗುಂಪು ಕೂಡ ಚದುರುತ್ತವೆ. ಹೀಗಾಗಿ ಈ ಗುಂಪಿನ ಮಧ್ಯೆ ಶಾರ್ಕ್ ಮೀನು ಕಾಣ ಸಿಗುವುದು ಕಡಿಮೆ. ಆದರೆ, ಇಲ್ಲಿ ಇಂಥದ್ದೇ ಬಂಗುಡೆ ಮೀನುಗಳ ಗುಂಪಿಗೆ ಹಾಕಿದ್ದ ಬಲೆಯಲ್ಲಿ ಶಾರ್ಕ್ ಸಿಲುಕಿದ್ದು ಅದನ್ನು ನೋಡಿ ಮೀನುಗಾರರೇ ಅಚ್ಚರಿಗೊಂಡಿದ್ದಾರೆ.
ಮಂಗಳೂರಿನ ಬೆಂಗ್ರೆಯಿಂದ ತೆರಳಿದ್ದ ಶ್ರೀದುರ್ಗಾ ರಕ್ಷಾ ಪರ್ಸೀನ್ ಬೋಟಿನಲ್ಲಿ ಶಾರ್ಕ್ ಮೀನು ಸೆರೆಯಾಗಿತ್ತು. ಬಳಿಕ ಮೀನುಗಾರರು, ಅದನ್ನು ಹಿಡಿಯದೆ ಮರಳಿ ಸಮುದ್ರಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರಂತೆ.
Parsee boat that left from Bengre went deep fishing from Mangalore has caught a huge blue whale shark.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm