ಬ್ರೇಕಿಂಗ್ ನ್ಯೂಸ್
16-03-21 12:37 pm Mangalore Correspondent ಕರಾವಳಿ
ಮಂಗಳೂರು, ಮಾ16 : ಒಂದು ತಿಂಗಳಿಂದ ಸ್ಥಗಿತಗೊಂಡಿರುವ ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಮುಂದುವರಿಸಲು ಕೊನೆಗೂ ಹೈಕೋರ್ಟ್ ಅನುಮತಿ ನೀಡಿದೆ.
ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ(ನೀರಿ) ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಲು ಬದ್ಧ ಎಂದು ರಾಜ್ಯ ಸರಕಾರ ಭರವಸೆ ನೀಡಿದ್ದು ಈ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಮುಂದುವರಿಸಲು ಅನುಮತಿ ನೀಡಿದೆ. ಪಚ್ಚನಾಡಿ, ಕುಡುಪು, ಮಂದಾರ ಪ್ರದೇಶದಲ್ಲಿನ ಘನತ್ಯಾಜ್ಯ ಕುಸಿತದಿಂದ ಉಂಟಾದ ಅವಘಡದ ಹಿನ್ನೆಲೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೋಮವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಅಡ್ವಕೇಟ್ ಜನರಲ್ ಪ್ರಭುಲಿಂಗ ಕೆ ನಾವದಗಿ ಹಾಜರಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುವ ಕಟ್ಟಡ ಹಾಗೂ ಇತರ ನಿರ್ಮಾಣ ಕಾಮಗಾರಿಗಳಲ್ಲಿ ನೀರಿ ಸಂಸ್ಥೆ ಸೂಚಿಸಿದ ಮಾರ್ಗಸೂಚಿ ಪಾಲಿಸಲು ಬದ್ಧ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.
ಜತೆಗೆ ಈ ಕುರಿತ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಮುಚ್ಚಳಿಕೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ಮುಚ್ಚಳಿಕೆ ಹಾಗೂ ಮಾರ್ಗಸೂಚಿಗಳನ್ನು ಪಾಲಿಸುವ ಬಗ್ಗೆ ಭರವಸೆ ನೀಡಿರುವುದರಿಂದ ಕಾಮಗಾರಿಗಳನ್ನು ಮುಂದುವರಿಸಲು ಅನುಮತಿ ನೀಡುತ್ತಿರುವುದಾಗಿ ಹೈಕೋರ್ಟ್ ಹೇಳಿದೆ. ಮುಂದಿನ ವಿಚಾರಣೆ ಮಾ.30 ರಂದು ನಡೆಯಲಿದೆ.
On the basis of the assurance of the government that it is committed to stick to the guidelines which may be stipulated by the National Environmental Engineering Research Institute (NEERI), the state high court (HC), which had ordered suspension of all smart city project work, on Monday March 15, permitted to go ahead.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm