ಬ್ರೇಕಿಂಗ್ ನ್ಯೂಸ್
16-03-21 09:45 pm Mangaluru correspondent ಕರಾವಳಿ
ಉಳ್ಳಾಲ, ಮಾ.16: ದನದ ಕರುವನ್ನು ಕಣ್ಣಿಗೆ ಚುಚ್ಚಿ ಚಿತ್ರಹಿಂಸೆ ನೀಡಿ ಗೋಣಿ ಚೀಲದಲ್ಲಿ ತುಂಬಿ ಆಕ್ಟಿವಾದಲ್ಲಿ ಸಾಗಿಸುತ್ತಿದ್ದ ಮೂವರನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿ ಸಾರ್ವಜನಿಕರು ತಡೆದಿದ್ದು ದನಗಳ್ಳರು ಕರುವನ್ನ ರಸ್ತೆಗೆಸೆದು ಪಲಾಯನಗೈದ ಘಟನೆ ನಡೆದಿದೆ.


ರಾಣಿಪುರ ಗಂಡಿ ಪ್ರದೇಶದಿಂದ ಸೇವಂತಿ ಗುಡ್ಡೆಗೆ ಆಕ್ಟಿವಾ ಸ್ಕೂಟರಲ್ಲಿ ಮೂರು ಮಂದಿ ಪಯಾಣಿಸುತ್ತಿದ್ದ ವೇಳೆ ಎದುರಿನಲ್ಲಿ ಇರಿಸಿದ್ದ ಗೋಣಿ ಚೀಲ ಕೆಳಗೆ ಬಿದ್ದಿದೆ. ಇದನ್ನ ಕಂಡ ಸ್ಥಳೀಯ ಯುವಕನೋರ್ವ ಸ್ಕೂಟರ್ ಸವಾರರಲ್ಲಿ ಬಿದ್ದಿದ್ದು ಏನೆಂದು ಪ್ರಶ್ನಿಸಿದ್ದಾನೆ. ಅದಕ್ಕೆ ಉತ್ತರಿಸಿದ ಸವಾರರು, ಅದು ವೇಸ್ಟೇಜ್ ಎಂದಿದ್ದಾರೆ. ಯುವಕ ಹತ್ತಿರ ಬಂದು ನೋಡಿದಾಗ ದನದ ಕರು ಗೋಣಿ ಚೀಲದಲ್ಲಿ ಇರುವುದು ತಿಳಿದು ಕಿರುಚಾಡಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಸ್ಕೂಟರ್ ಸವಾರರು ಕರುವನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.



ಗೋಣಿ ಚೀಲದಲ್ಲಿ ಉಸಿರುಗಟ್ಟಿದ್ದ ಕರುವನ್ನ ಹೊರತೆಗೆದು ಸ್ಥಳೀಯರು ಉಪಚರಿಸಿದ್ದು ಕರುವಿನ ಕಣ್ಣು ಹಾನಿಗೊಳಗಾಗಿದ್ದು ಮತ್ತು ದೇಹಕ್ಕೆ ಚಿತ್ರಹಿಂಸೆ ನೀಡಿದ್ದು ಕಂಡುಬಂದಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡವು ಕರುವನ್ನು ಕಸಾಯಿ ಖಾನೆಗೆ ಒಯ್ಯುತ್ತಿದ್ದ ದನಗಳ್ಳರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕೆಂದು ಉಳ್ಳಾಲ ಪೊಲೀಸರಿಗೆ ಆಗ್ರಹಿಸಿದ್ದು ದೂರು ನೀಡಲು ತಯಾರಿ ನಡೆಸಿದೆ.
Three men who were carrying a live calf in a sack for slaughter were caught in ullal, Mangalore and the calf was rescued by locals.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm